ಕೆಎಸ್‌ಆರ್‌ಟಿಸಿ ಬಸ್ ಅಪಘಾತದಲ್ಲಿ ಬೆಳ್ತಂಗಡಿಯ ನಾಲ್ವರು ಮೃತ

Saturday, January 13th, 2018
Hasan Accident

ಬೆಳ್ತಂಗಡಿ : ಒಂದೇ ಕುಟುಂಬದ ಮೂವರು ಸೇರಿದಂತೆ ಬೆಳ್ತಂಗಡಿ ತಾಲೂಕಿನ ನಾಲ್ವರು ಹಾಸನ ಸಮೀಪ ಶಾಂತಿಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ಹಾಗೂ ರವಿವಾರ ದೇವಗಿರಿ ಸೈಂಟ್ ಜೂಡು ಚರ್ಚ್‌ನಲ್ಲಿ ನಡೆಯುವ ಸಾಂತ್‌ಮೇರಿ ವಾರ್ಷಿಕ ಹಬ್ಬದಲ್ಲಿ ಭಾಗವಹಿಸಲೆಂದು ಕೆಎಸ್‌ಆರ್‌ಟಿಸಿ ಐರಾವತ ಬಸ್ ನಲ್ಲಿ  ಹೊರಟಿದ್ದ ನೆರಿಯ ಗ್ರಾಮದ ಗಂಡಿಬಾಗಿಲು ಸಮೀಪದ ದೇವಗಿರಿಯ ಪುತ್ತೋಟ್ಟು ಪಡವಿಲ್ ಬೇಬಿ ದೇವಸ್ಯ ಎಂಬವರ ಪುತ್ರ ಬಿಜೋ ಜಾರ್ಜ್ (26), ವಿನು ತೋಮಸ್ ಎಂಬವರ ಪತ್ನಿ […]

ಪಂಪ್‌ವೆಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಫಘಾತ ಪಾದಾಚಾರಿ ಸಹಿತ ಇಬ್ಬರು ಧಾರುಣ ಸಾವು, ಒರ್ವ ಗ್ಂಬೀರ

Sunday, February 24th, 2013
ಪಂಪ್‌ವೆಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಫಘಾತ ಪಾದಾಚಾರಿ ಸಹಿತ ಇಬ್ಬರು ಧಾರುಣ ಸಾವು, ಒರ್ವ ಗ್ಂಬೀರ

ಮಂಗಳೂರು : ನಗರದ ಪಂಪ್‌ವೆಲ್‌ ಬಳಿ ಶನಿವಾರ ಸಂಜೆ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಹಲವು ವಾಹನಗಳು ಜಖಂ ಘಟನೆ  ಸಂಭವಿಸಿದೆ. ಮಂಗಳೂರಿನಿಂದ ಹಾಸನಕ್ಕೆ ಪಂಪ್‌ವೆಲ್‌ ಮಾರ್ಗವಾಗಿ ಹೊರಟ್ಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನ ಚಾಲಕ  ಇನ್ನೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಾಗ ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟ, ನಿಯಂತ್ರಣ ಕಳೆದುಕೊಂಡ ಚಾಲಕ ಪಕ್ಕದಲ್ಲೇ ಇದ್ದ ಹಲವು ವಾಹನಗಳಿಗೆ ಹಾಗೂ ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಮೃತ […]