ಬಾಂಬ್‌ ದಾಳಿ : ಜಿಲ್ಲಾ ನ್ಯಾಯಾಲಯದ ಭದ್ರತಾ ವ್ಯವಸ್ಥೆಗೆ ವಕೀಲರ ಮನವಿ

Friday, September 9th, 2011
Lawyers Protest/ ವಕೀಲರ ಪ್ರತಿಭಟನೆ

ಮಂಗಳೂರು: ಹೊಸದಿಲ್ಲಿಯ ಹೈಕೋರ್ಟ್‌ ಆವರಣದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್‌ ದಾಳಿಯನ್ನು ಖಂಡಿಸಿ ಮಂಗಳೂರು ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸುವಂತೆ ವಕೀಲರು ಆಗ್ರಹಿಸಿದರು. ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್‌.ಪಿ. ಚೆಂಗಪ್ಪ ಅವರು, ನ್ಯಾಯಾಲಯದ ಆವರಣದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯ ಇಲ್ಲಿ ಸೆಷನ್ಸ್‌ ನ್ಯಾಯಾಲಯ, ಫಾಸ್ಟ್‌ ಟ್ರ್ಯಾಕ್ ಕೋರ್ಟ್‌, ಜೆಎಂಎಫ್‌ಸಿ, ಸಿವಿಲ್‌ ಸಹಿತ 12 ನ್ಯಾಯಾಲಯಗಳು […]

ಅಣ್ಣಾ ಹಜಾರೆ ಹೋರಾಟದ ಬೆಂಬಲಕ್ಕೆ ನಿಂತ ವಕೀಲರ ಸಂಘ

Friday, August 19th, 2011
lawyers Protest/ ವಕೀಲರ ಸಂಘ

ಮಂಗಳೂರು : ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಅಣ್ಣಾ ಹಜಾರೆ ಆರಂಭಿಸಿರುವ ಹೋರಾಟವನ್ನು ಬೆಂಬಲಿಸಿ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೌನ ಮೆರವಣಿಗೆ ಮತ್ತು ಬಳಿಕ ಪ್ರತಿಭಟನಾ ಸಭೆ ಜರಗಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಕೀ‌ಲರ ಸಂಘದ ಅಧ್ಯಕ್ಷ ಎಸ್‌.ಪಿ. ಚೆಂಗಪ್ಪ ಕೇಂದ್ರ ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಲೋಕ ಪಾಲ ಮಸೂದೆಯಿಂದ ಎಲ್ಲಾ ಭ್ರಷ್ಟರನ್ನು ಶಿಕ್ಷಿಸಲು ಸಾಧ್ಯವಾಗದು. ಪ್ರಧಾನಿ ಮತ್ತು ಉನ್ನತ ನ್ಯಾಯಾಂಗದ ಸಹಿತ […]