ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಡ್ವಾಣಿ

Monday, June 10th, 2013
lk advani

ನವದೆಹಲಿ: ಗೋವಾ ರಾಜಧಾನಿ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಆಗಿದ್ದ ಆಡ್ವಾಣಿ,  ಸೋಮವಾರ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ರಾಜಿನಾಮೆ ಪತ್ರವನ್ನು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ತನ್ನ ಆಪ್ತರಲ್ಲಿ ರವಾನಿಸಿದ್ದಾರೆ. ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ 2014ರ ಚುನಾವಣಾ ಪ್ರಚಾರ ಸಮಿತಿಯ ಸಾರಥ್ಯ ವಹಿಸಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ […]

ಅಕ್ಟೋಬರ್ 11ರಿಂದ ಹೊರಡಲಿರುವ ಅಡ್ವಾಣಿಯವರ ‘ಜನಚೇತನ ಯಾತ್ರೆ’

Wednesday, October 5th, 2011
LK ADWANI

ಬೆಂಗಳೂರು : ಭ್ರಷ್ಟಚಾರ ವಿರುದ್ಧ ಎಲ್. ಕೆ. ಅಡ್ವಾಣಿ ಕೈಗೊಳ್ಳಲಿರುವ ‘ಜನಚೇತನ ಯಾತ್ರೆ’ಯು ಅಕ್ಟೋಬರ್ 11ರಿಂದ ಜಯಪ್ರಕಾಶ್ ನಾರಾಯಣ್ ಅವರ ಹುಟ್ಟೂರಾದ ಸಿತಾಬ್ದಿಯಾರಾದಿಂದ ಆರಂಭವಾಗಲಿದೆ ರಥಯಾತ್ರೆಗೆ ಬಿಹಾರ ಮುಖಮಂತ್ರಿ ನಿತೀಶ್ ಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಎಚ್. ಅನಂತ್ ಕುಮಾರ್ ತಿಳಿಸಿದ್ದಾರೆ. ಜನಚೇತನ ಯಾತ್ರೆಯ ದೇಶದ 23 ರಾಜ್ಯಗಳಲ್ಲಾಗಿ ಒಟ್ಟು 7,600 ಕೀ. ಮೀ. ಸಂಚರಿಸಲಿದೆ ಎಂದು ಬುಧವಾರ ಬಿಜೆಪಿ ಸಂಸದ ಅನಂತ್ ಕುಮಾರ್ ತಿಳಿಸಿದ್ದಾರೆ, ಇದರ ಮುಖ್ಯ ಉದ್ದೇಶ ಉತ್ತಮ […]