ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ರಾಜ್ಯದಲ್ಲಿ ಲೋಕಾಯುಕ್ತ ಹುದ್ದೆ ಭರ್ತಿ ಮಾಡುಲು ಮನವಿ

Tuesday, January 8th, 2013
Cong Human Rights Cell

ಮಂಗಳೂರು : ಲೋಕಾಯುಕ್ತರ ಹುದ್ದೆ ರಾಜ್ಯದಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲದಿಂದ ಖಾಲಿಯಿದ್ದು ಬಿಜೆಪಿ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸಮಯ ಕಳೆಯುತ್ತಿದೆ. ಬಿಜೆಪಿ ರಾಷ್ಟ್ರ ನಾಯಕರು, ಮುಖಂಡರು ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಇವರು ಜನರಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಿನ್ನೆ ರಾಜ್ಯದಲ್ಲಿ ಲೋಕಾಯುಕ್ತರನ್ನು, ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ […]