ಮಾರ್ಚ್ 18 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನೆ

Thursday, March 14th, 2013
Mangalore International Airport

ಮಂಗಳೂರು : ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು  ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನಾ ಸಮಾರಂಭವು ಮಾರ್ಚ್ 18 ರಂದು ನಡೆಯಲಿರಿರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಉದ್ಘಾಟನೆಯನ್ನು ಕೇಂದ್ರ ವಿಮಾನ ಯಾನ ಸಚಿವ ಅಜಿತ್‌ ಸಿಂಗ್‌ ನೆರವೇರಿಸಲಿರುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಲಿ ಮೊದಲಾದವರು ಆಗಮಿಸಲಿದ್ದಾರೆ.