ಮಂಗಳೂರು ವಿಶ್ವವಿದ್ಯಾನಿಲಯದ ಬಿಸಿಎ ಕನ್ನಡ ಪಠ್ಯದಲ್ಲಿ ಸೈನಿಕರ ಅವಹೇಳನ

Thursday, August 10th, 2017
baraguru

ಮಂಗಳೂರು : ಬರಗೂರು ರಾಮಚಂದ್ರಪ್ಪ ಅವರ `ಯುದ್ಧ ಒಂದು ಉದ್ಯಮ’ ಲೇಖನ ಪದಚಿತ್ತಾರ  ಪ್ರಸಕ್ತ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವ ಪ್ರಥಮ ಬಿಸಿಎ ಕನ್ನಡ ಪಠ್ಯದಲ್ಲಿ ಗಡಿ ಕಾಯುವ ಸೈನಿಕರನ್ನು ಅತ್ಯಾಚಾರಿಗಳೆಂದು ಬಿಂಬಿಸಿರುವ ಕುರಿತು ತೀವ್ರವಾಗಿ  ಖಂಡನೆ ವ್ಯಕ್ತವಾಗಿದೆ. ಬರಗೂರು ಅವರು ತಮ್ಮ ಸೈನಿಕ ಸ್ನೇಹಿತನೊಬ್ಬನ ಅನುಭವವನ್ನು ಈ ಲೇಖನದಲ್ಲಿ  ಕೆಳಗಿನಂತೆ ಉಲ್ಲೇಖಿಸಿದ್ದಾರೆ. ಗಡಿ ಪ್ರದೇಶದಲ್ಲಿ ಪರಸ್ಪರ ಕೌರ್ಯ ಪ್ರದರ್ಶನ ಮಾಡುವ ಪರಾಕ್ರಮಿಗಳು ಇದ್ದೆ ಇರುತ್ತಾರೆಂಬುದು ನನ್ನ ಗೆಳೆಯನ ಅನುಭವದ ಅಭಿಪ್ರಾಯ. ಪರಸ್ಪರ ಮುತ್ತಿಗೆ ನಡೆದಾಗ ಗಡಿಯ ಗ್ರಾಮಗಳಲ್ಲಿ […]

ಮಂಗಳೂರು ವಿಶ್ವವಿದ್ಯಾಲಯಕ್ಕೆ ಛಿಮಾರಿ ಹಾಕಿದ ಹೈಕೋರ್ಟ್

Monday, March 16th, 2015
high Court

ಮಂಗಳೂರು : ಮಿಫ಼್ಟ್ (MIFT) ಕಾಲೇಜಿನ ಪ್ರಥಮ ವರ್ಷದ ದ್ವಿತೀಯ ಸೆಮಿಸ್ಟರ್ ಫ಼್ಯಾಶನ್ ಡಿಸೈನಿಂಗ್ ವಿದ್ಯಾರ್ಥಿನಿ ಕು. ದಿವ್ಯಶ್ರೀ ಎಸ್.ಎಲ್ ಗೆ ಮಂಗಳೂರು ವಿಶ್ವವಿದ್ಯಾಲಯವು ಪ್ರಥಮ ಸೆಮಿಸ್ಟರ್ ಫ಼್ಯಾಶನ್ ಡಿಸೈನಿಂಗ್ ಪರೀಕ್ಷಾ ಫ಼ಲಿತಾಂಶವನ್ನು ತಡೆಹಿಡಿದಿರುವ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ದಾಖಲಿಸಿರುತ್ತಾರೆ. ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನರು ಮಂಗಳೂರು ವಿಶ್ವವಿದ್ಯಾಲಯವನ್ನು ತರಾಟೆ ತೆಗೆದುಕೊಂಡಿರುತ್ತಾರೆ. ವಿದ್ಯಾರ್ಥಿನಿಯು ಮುಕ್ತ ವಿಶ್ವವಿದ್ಯಾಲಯ ಮೈಸೂರಿನಲ್ಲಿ ದ್ವೀತೀಯ ಪಿ.ಯು.ಸಿ ತತ್ಸಮಾನದಲ್ಲಿ ತೇರ್ಗಡೆಯಾಗಿದ್ದು. ಎಲ್ಲಾ ವಿಶ್ವವಿದ್ಯಾಲಯಗಳು ತತ್ಸಮಾನ (Equalent)ಪಿ.ಯು.ಸಿ.ಯಲ್ಲಿ ತೇರ್ಗಡೆಯಾದವರನ್ನು […]

ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಘಟಿಕೋತ್ಸವದ ಅಂಗವಾಗಿ ನಡೆದ ಡಾಕ್ಟರೇಟ್ ಪದವಿ ಪ್ರಧಾನ ಸಮಾರಂಭ

Monday, February 25th, 2013
Mangalore University

ಮಂಗಳೂರು : ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಘಟಿಕೋತ್ಸವದ ಅಂಗವಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ರಾಜ್ಯಪಾಲ ಹಾಗೂ ವಿ.ವಿ.ಕುಲಾಧಿಪತಿ ಎಚ್.ಆರ್.ಭಾರದ್ವಾಜ್ ಅವರು ಹಿರಿಯ ಹಾಕಿ ಆಟಗಾರ ಎ,.ಬಿ.ಸುಬ್ಬಯ್ಯ, ಖ್ಯಾತ ಸಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಹಾಗೂ ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಹೊಸದಿಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ, ದೇಶದಲ್ಲಿರುವ 600 ವಿಶ್ವ ವಿದ್ಯಾನಿಲಯಗಳ ಪೈಕಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ […]

ಮಂಗಳೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಲೋಕಾಯುಕ್ತ ಬಲೆಗೆ

Wednesday, December 5th, 2012
Mangalore University Professor

ಮಂಗಳೂರು :ಮಂಗಳೂರು ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಅನಿತಾ ರವಿಶಂಕರ್ ರವರನ್ನು ಲಂಚ ಸ್ವೀಕಾರದ ಹಿನ್ನಲೆಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಪಿಎಚ್‌ಡಿ ಆಕಾಂಕ್ಷಿ ವಿದ್ಯಾರ್ಥಿಗಳಿಂದ ತಲಾ 5 ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಿಎಚ್‌ಡಿ ಆಕಾಂಕ್ಷಿ ಪ್ರೇಮ ಡಿಸೋಜ ಎಂಬವರು ಪಿಎಚ್‌ಡಿಗಾಗಿ ವಿದ್ಯಾರ್ಥಿಗಳಿಂದ ಲಂಚ ಸ್ವೀಕರಿಸುವ ಉಪನ್ಯಾಸಕರಿಗೆ ಸರಿಯಾಗಿ ಪಾಠ ಕಲಿಸಬೇಕೆಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರೇಮ ಅವರಿಗೆ ಧ್ವನಿ […]

ಭಾರತದ ಆರ್ಥಿಕ ನೀತಿಗೆ ನೆಹರೂ ಕೊಡುಗೆ ಅಪಾರ : ಪ್ರೊ| ವಿ.ಕೆ. ನಟರಾಜ್‌

Friday, August 19th, 2011
Mangalore University/ ಪ್ರೊ| ವಿ.ಕೆ. ನಟರಾಜ್‌

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಯುಜಿಸಿ ಪ್ರಾಯೋಜಕತ್ವದಲ್ಲಿ ನೂತನವಾಗಿ ಪ್ರಾರಂಭಿಸಲ್ಪಟ್ಟ ನೆಹರೂ ಅಧ್ಯಯನ ಕೇಂದ್ರದ ಉದ್ಘಾಟನೆಯನ್ನು ಗುರುವಾರ ಮಂಗಳೂರು ವಿಶ್ವದ್ಯಾನಿಲಯದ ಹಳೆ ಸೆನೆಟ್‌ ಸಭಾಂಗಣದಲ್ಲಿ ನಿವೃತ್ತ ಪ್ರೊಫೆಸರ್‌ ಹಾಗೂ ಮದ್ರಾಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಡೆವಲಪ್‌ಮೆಂಟ್‌ ಸ್ಟಡೀಸ್‌ನ ವಿಶ್ರಾಂತ ನಿರ್ದೇಶಕ ಪ್ರೊ| ವಿ.ಕೆ. ನಟರಾಜ್‌ ನೆರವೇರಿಸಿದರು. ವಿಜ್ಞಾನ ತಂತಜ್ಞಾನದ ಅಭಿವೃದ್ಧಿಯ ದೂರದೃಷ್ಟಿತ್ವ ಅಪಾರವಾಗಿದ್ದು, ಭಾರತದ ಆರ್ಥಿಕ ನೀತಿಗೆ ತಳಪಾಯ ಹಾಕುವಲ್ಲಿ ಜವಾಹರ್‌ ಲಾಲ್‌ ನೆಹರೂ ಅವರ ಕೊಡುಗೆ ಅಪಾರ ಎಂದು ಪ್ರೊ| ವಿ.ಕೆ. ನಟರಾಜ್‌ ಉದ್ಘಾಟನೆ ಬಳಿಕ ತಮ್ಮ […]