ಕೊಣಾಜೆ ಯಲ್ಲಿ ನಾಲ್ಕು ಬಸ್ ಗಳಿಗೆ ಕಿಡಿಗೇಡಿ ಗಳಿಂದ ಕಲ್ಲು

Thursday, June 22nd, 2017
Konaje Bus

ಕೊಣಾಜೆ : ಇನೋಳಿಯಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ ಗಳಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಗೈದ ಘಟನೆ ನಡೆದ ಪ್ರಕರಣ ಕೊಣಾಜೆ ಠಾಣೆಯಲ್ಲಿ ಗುರುವಾರ ದಾಖಲಾಗಿದೆ. ಗಣೇಶ್ ಶೆಟ್ಟಿ ಎಂಬವರ ಮಾಲಕತ್ವದ ಅಕ್ಷಯ ಹೆಸರಿನ ಎರಡು ಬಸ್ ಗಳು, ಪುರುಷೋತ್ತಮ ಶೆಟ್ಟಿ ಎಂಬವರ ಮಾಲಕತ್ವದ ಚಿತ್ರರಾಜ್ ಹಾಗೂ ಜಗನ್ನಾಥ ಶೆಟ್ಟಿ ಎಂಬವರ ಮಾಲಕತ್ವದ ಪದ್ಮಶ್ರೀ ಬಸ್ ಗಳನ್ನು ಎಂದಿನಂತೆ ಬುಧವಾರ ರಾತ್ರಿ ಕೂಡಾ ನಿಲ್ಲಿಸಲಾಗಿತ್ತು. ಈ ಸಂದರ್ಭ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿಗೈದಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಪಾವೂರು […]

ಮತ್ತೆ ಆರ್ಭಟಿಸಿದ ಗೂಂಡಾಗಳು-ಓರ್ವನಿಗೆ ಇರಿತ

Saturday, March 19th, 2016
Aspak

ಉಪ್ಪಳ: ಉಪ್ಪಳ ಪರಿಸರದಲ್ಲಿ ಮತ್ತೆ ಗೂಂಡಾ ತಂಡಗಳು ಆರ್ಭಟಿಸತೊಡಗಿದ್ದು,ಕಳೆದೊಂದು ತಿಂಗಳಿಂದ ತೆರೆಮರೆಯಲ್ಲಿದ್ದ ತಂಡಗಳು ಇದೀಗ ಮತ್ತೆ ಕ್ರೀಯಾಶೀಲವಾಗಿ ಆಕ್ರಮಣಕ್ಕೆ ತೊಡಗಿದ್ದು, ಶುಕ್ರವಾರ ರಾತ್ರೆ ಓರ್ವನನ್ನು ಆಕ್ರಮಿಸಿದೆ. ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಉಪ್ಪಳ ಕೈಕಂಬದಲ್ಲಿ ಕೋಡಿಬೈಲು ಆಶಿತ್ ಮಂಝಿಲ್ ನ ಸೋಗಲ್ ಮೊಹಮ್ಮದ್ ರ ಪುತ್ರ ಪೈಂಟಿಂಗ್ ಕಾರ್ಮಿಕ ಮೊಹಮ್ಮದ್ ಅಶ್ಫಾಕ್(34)ಎಂಬವರಿಗೆ ಇರಿದು ಗಾಯಗೊಳಿಸಿದೆ.ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶ್ಪಾಕ್ ಕೈಕಂಬದ ರಂಜಿತ್ ಟಾಕೀಸಿನ ಬಳಿ ನಡೆದು ಸಾಗುತ್ತಿದ್ದ ವೇಳೆ ರಿಟ್ಸ್ ಕಾರಿನಲ್ಲಿ […]

ಕೋಡ್ಲು ನಿರ್ದೇಶನದ ತುಳು ಚಲನಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿ

Sunday, August 2nd, 2015
Eregla Panodchi

ಮಂಗಳೂರು : ಕನ್ನಡದ ಹೆಸರಾಂತ ಚಿತ್ರ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ 25ನೇ ಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿದೆ. ವಠಾರವೊಂದರಲ್ಲಿ ನಡೆಯುವ ನಿತ್ಯ ಘಟನೆಯನ್ನಾಧರಿಸಿ ಚಿತ್ರಕಥೆ ರಚಿಸಲಾಗಿದ್ದು ಪ್ರತೀ ಸನ್ನಿವೇಶ ಕೂಡಾ ಇಂದಿನ ಕಾಲಕ್ಕೆ ತಕ್ಕುದಾಗಿದೆ. ಮದ್ಯಮ ವರ್ಗದ ಹೆಂಗಸರ ಸುತ್ತ ನಡೆಯುವ ಕತೆ ಇದೆ. ವಠಾರದಲ್ಲಿ ಬಾಡಿಗೆಗೆ ಇರುವ ನಾಲ್ಕು ಸಂಸಾರ. ಹೆಂಗಸರಿಗೆಲ್ಲಾ ಸ್ವಂತ ಮನೆ ಬೇಕೆಂಬ ಆಸೆ. ಆದರೆ ಗಂಡಸರಿಗೆ ಮನೆಯ ಬಗ್ಗೆ ಯಾವುದೇ ರೀತಿಯ ಆಸಕ್ತಿ ಇರುವುದಿಲ್ಲ. ಇದೇ ಸಮಯ ವಠಾರಕ್ಕೆ […]