ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಓಮ್ನಿ ಕಾರು-ಬಸ್ ಮುಖಾ ಮುಖಿ ಡಿಕ್ಕಿ ಓರ್ವ ಸಾವು, ನಾಲ್ವರು ಗಂಭೀರ

Monday, January 21st, 2013
Irodi accsident

ಕುಂದಾಪುರ : ಐರೋಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರವಿವಾರ ಸಂಜೆ ಓಮ್ನಿ ಕಾರು ಹಾಗೂ ಬಸ್ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ರವಿವಾರ ಮಧ್ಯಾಹ್ನ ಉಡುಪಿಯ ಬೀಚ್ ಉತ್ಸವಕ್ಕೆಂದು ಕುಂದಾಪುರದ ನವೀನ್‌ಚಂದ್ರ, ವಿಮಲೇಶ್‌ ಶೇಟ್‌, ವರದರಾಜ್‌ ಖಾರ್ವಿ, ಮನೋಹರ ಜೋಗಿ, ಸಂತೋಷ್‌ ಖಾರ್ವಿ ಯವರು ಓಮ್ನಿಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಾಸ್ತಾನದ ಐರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬ್ರಹ್ಮಾವರದಿಂದ ಕುಂದಾ ಪುರದೆಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಓಮ್ನಿಗೆ […]

ಬಸ್‌ ನಿಲ್ದಾಣದಲ್ಲಿ ಬಸ್ ಅಡಿ ಸಿಲುಕಿ ಕಂಡಕ್ಟರ್‌ ಸಾವು

Saturday, December 1st, 2012
Bus conductor

ಮಂಗಳೂರು :ಶುಕ್ರವಾರ ಬಿಜೈ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ ಕಂಡಕ್ಟರ್ ಬಸ್ ನಡಿ ಸಿಲುಕಿ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ವಿರೂಪಾಕ್ಷ ಸಜ್ಜನ್ ಬೆಟಗೇರಿ ಕಳೆದ 12 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅವರು ಪ್ರಸ್ತುತ ಕೊಪ್ಪಳ ಜಿಲ್ಲೆಗೆ ಸೇರಿದ ಬಸ್ ನಲ್ಲಿ ಮಂಗಳೂರು -ಗಂಗಾವತಿ ನಡುವೆ ಸಂಚರಿಸುತ್ತಿದ್ದ ಬಸ್ ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಬಸ್ ಶುಕ್ರವಾರ ಮಂಗಳೂರಿಗೆ ಬಂದಿದ್ದು, ಸಂಜೆ ಹೊತ್ತಿಗೆ ಹೊರಡುವುದಿತ್ತು. ಬಸ್ […]