ಗೋ ಹಂತಕರ ಮತ್ತು ದನಗಳ ಡಕಾಯಿತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ : ಮೋನಪ್ಪ ಭಂಡಾರಿ

Tuesday, August 6th, 2013
Monappa Bhandary

ಮಂಗಳೂರು :  ಗೋ ಹತ್ಯೆ ಮತ್ತು ದನಗಳ ಡಕಾಯಿತು ಸಂಖ್ಯೆ ಜಾಸ್ತಿಯಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದಮೇಲೆ ಗೋ ಹತ್ಯೆ ನಿಲ್ಲಿಸುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಸಭೆ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು. ಅವರು ಇಂದು ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಈ ಮಾತನ್ನು ಹೇಳಿದರು, ಸಂವಿದಾನದ ಪರಿಚ್ಚೇದ 44 ರ ಆಶಯದಂತೆ 64 ರ  ಗೋ ಹತ್ಯೆ ನಿಷೇಧ ಮಸೂದೆಗೆ ತಿದ್ದುಪಡಿ ತಂದು […]

ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ : ಭಂಡಾರಿ

Tuesday, October 30th, 2012
Monappa Bhandary

ಮಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿಯವರ ಇತ್ತೀಚಿನ ಹೇಳಿಕೆಗೆ ಉತ್ತರವಾಗಿ ನಗರದ ಬಿ.ಜೆ.ಪಿ. ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾ ವಕ್ತಾರ ಹಾಗೂ ವಿದಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು, ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು ಮೂಲೆಗುಂಪಾಗಿದ್ದಾರೆ. ಹಾಗಾಗಿ ಅವರಿಗೆ ಕಳೆದ ಚುನಾವಣೆಯಲ್ಲಿ ಟಿಕೆಟ್ ಸಿಕ್ಕಿರಲಿಲ್ಲ ಆದರೆ ಮುಂದಿನ ಚುನಾವಣೆಯಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕ […]