ಸ್ಥಳೀಯರಿಗೆ ಉದ್ಯೋಗದಲ್ಲಿ ತೊಂದರೆ ಕೊಟ್ಟರೆ ಹುಶಾರ್ – MRPL ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕ ಡಾ.ಭರತ್ ಶೆಟ್ಟಿ

Saturday, June 5th, 2021
Bharath Shetty

ಮಂಗಳೂರು  : MRPL ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸ್ಥಳೀಯ ಯುವಕನೊಬ್ಬನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡು ಅದರಲ್ಲಿರುವ ಫೋಟೋಸ್, ದಾಖಲೆಗಳನ್ನು ತಡಕಾಡಿ ಆರು ಜನ ಅಧಿಕಾರಿಗಳು ತೀವ್ರತರ ತನಿಖೆ ಮಾಡಿ ಯುವಕನಿಗೆ ಮಾನಸಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಇದು ಶಾಸಕ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದ ಕೂಡಲೇ ಶನಿವಾರ ಬೆಳಿಗ್ಗೆ MRPL ಅತಿಥಿ ಗೃಹಕ್ಕೆ ತೆರಳಿದ ಡಾ.ಭರತ್ ಶೆಟ್ಟಿಯವರು ಅಲ್ಲಿ ಅಧಿಕಾರಿಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು […]

ಎಂಆರ್‌ಪಿಎಲ್ ಸಲ್ಫರ್, ಕೋಕ್ ಘಟಕಗಳನ್ನು ಮುಚ್ಚಲು ಜೋಕಟ್ಟೆ ನಾಗರಿಕರ ಪ್ರತಿಭಟನೆ

Friday, October 10th, 2014
Jokatte Protest

ಮಂಗಳೂರು: ಎಂಆರ್‌ಪಿಎಲ್ ಕಂಪೆನಿಯ ಸರ್ವಾಧಿಕಾರಿ ಧೋರಣೆ ವಿರುದ್ಧ, ಸಲ್ಫರ್, ಕೋಕ್ ಘಟಕಗಳನ್ನು ಮುಚ್ಚಲು ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಅ1o ರಂದು ಪ್ರತಿಭಟನೆ ನಡೆಸಿತು. ಕ್ಲಾಕ್ ಟವರ್ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಮೆರವಣಿಗೆಯಲ್ಲಿ ಬಂದ ನಾಗರಿಕ ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಎಂಆರ್‌ಪಿಎಲ್ ಕಂಪೆನಿಯ ಮೂರನೇ ಹಂತದ ಸ್ಥಾವರ ಸ್ಥಾಪನೆಯಾದ ನಂತರ ಗಂಭೀರ ಸಮಸ್ಯೆಗಳು ಆರಂಭವಾಗಿದೆ. ಎಂಆರ್‌ಪಿಎಲ್ ನಮ್ಮ […]