ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿ ಅಭಿಯಾನ :ಸಂಸದ ನಳಿನ್

Wednesday, October 11th, 2017
mudra yojan

ಮಂಗಳೂರು: ಅ.16ರಂದು ನಗರದ ಪುರಭವನದಲ್ಲಿ ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿಯನ್ನು ನೀಡುವ ಜತೆಗೆ ಕೇಂದ್ರ ಸರಕಾರದ ವಿವಿಧ ಸಾಲ ಸೌಲಭ್ಯಗಳ ಕುರಿತಂತೆ ಮಾಹಿತಿ ಒದಗಿಸುವ ವಿಶೇಷ ಅಭಿಯಾನ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದ ಕೌಶಲಾಭಿವೃದ್ಧಿ ಸಚಿವ ಅನಂತ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಮುದ್ರಾ ಯೋಜನೆಯಡಿ ಈಗಾಗಲೇ 59,408 ಫಲಾನುಭವಿಗಳಿಗೆ 748.95 ಕೋಟಿ […]