ಕರಾವಳಿ ಜಿಲ್ಲೆಯಾದ್ಯಂತ ಭಕ್ತಾದಿಗಳಿಂದ ಸಂಭ್ರಮೋಲ್ಲಾಸದ ನಾಗರಮಂಚಮಿ ಆಚರಣೆ

Monday, August 12th, 2013
Nagara panchami Kudupu Temple

ಮಂಗಳೂರು : ಸನಾತನ ಸಂಸ್ಕೃತಿಯಂತೆ ನಾಗರಮಂಚಮಿ ಹಬ್ಬವು ಅತ್ಯಂತ ಪ್ರಾಚೀನ ಹಾಗೂ ಪವಿತ್ರ ಆಚರಣೆಗಳಲ್ಲಿ ಒಂದಾಗಿದೆ. ನಾಗರಪಂಚಮಿಯು ಮನೆ ಮನೆಗಳಲ್ಲಿ, ಪ್ರಕೃತಿಯ ಮಡಿಲ ಬನಗಳಲ್ಲಿ, ದೇವಾಲಯಗಳಲ್ಲಿ ಆಚರಿಸುವ ಹಬ್ಬವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ತಿಂಗಳಿನ ಉಜ್ವಲ ಪಕ್ಷದ ಐದನೆಯ ದಿನವು ನಾಗರಪಂಚಮಿಯ ದಿನವಾಗಿದೆ. ಈ ಹಬ್ಬವನ್ನು ನಾಡಿನ ಜನರು ಭಕ್ತಿಯಿಂದ ಆಚರಿಸುತ್ತಾರೆ. ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಜನರು ಸರ್ಪದೇವರಾದ ಶ್ರೀ ಸುಬ್ರಹ್ಮಣ್ಯನನ್ನು ಪೂಜಿಸುತ್ತಾರೆ. ನಾಗರಪಂಚಮಿಯ ದಿನದಂದು ಭಕ್ತಾಧಿಗಳಿಲ್ಲರೂ ಬೆಳಿಗ್ಗೆ ಎದ್ದು ನಾಗನಗುಡಿಗೆ ಹೋಗಿ ಸಿಯಾಳಭಿಷೇಕ […]

ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’

Thursday, August 4th, 2011
Nagara Panchami/ನಾಗರಪಂಚಮಿ

ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]