ಗಾಂಜಾ ಹಣದಿಂದ ಕಾಂಗ್ರೆಸ್ ಸಚಿವರು ಬದುಕು :ನಳಿನ್ ಕುಮಾರ್ ಕಟೀಲ್
Friday, October 6th, 2017ಮಂಗಳೂರು: ಜಿಲ್ಲೆಯ ಗಾಂಜಾ ಮಾಫಿಯಾ, ಕಾಂಗ್ರೆಸ್ನ ಸಚಿವರು, ಮುಖಂಡರ ನಿಯಂತ್ರಣಕ್ಕೊಳಪಟ್ಟಿದೆ. ಅದರಿಂದ ಬಂದ ಹಣದಿಂದ ಸಚಿವರು ಬದುಕು ಕಟ್ಟುತ್ತಿದ್ದಾರೆ. ಇಲ್ಲವಾಗಿದ್ದಲ್ಲಿ ಜಿಲ್ಲೆಯಲ್ಲಿ ಈ ಮಾಫಿಯಾವನ್ನು ನಿಯಂತ್ರಿಸಬಹುದಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಈ ಗಂಭೀರ ಆರೋಪ ಮಾಡಿದರು.. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಗಾಂಜಾ ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಆರಂಭದಲ್ಲಿಯೇ ಇದರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಪಡೆಯೊಂದನ್ನು […]