ನಗರದ ನಂತೂರು ವೃತ್ತದ ಬಳಿ ಪರಿಸರದ ನಾಗರಿಕರಿಂದ ಪೂರ್ಣಗೊಳ್ಳದ ಕಾಮಗಾರಿಯನ್ನು ಖಂಡಿಸಿ ಉಪವಾಸ ಸತ್ಯಾಗ್ರಹ

Friday, October 4th, 2013
nantoor

ಮಂಗಳೂರು : ಗುರುವಾರ ನಗರದ ನಂತೂರು ವೃತ್ತದ ಬಳಿ ಪರಿಸರದ ನಾಗರಿಕರು ವರ್ಷಗಳು ಕಳೆದರೂ ತಾಂತ್ರಿಕ ದೋಷ ಪೂರಿತ ನಂತೂರು ವೃತ್ತದಲ್ಲಿನ ಪೂರ್ಣಗೊಳ್ಳದ ಕಾಮಗಾರಿಯನ್ನು ಖಂಡಿಸಿ  ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದರು . ಸ್ಥಳೀಯ ನಾಗರಿಕರಾದ ಎ.ಜಿ.ಶರ್ಮ ಅವರು, ಪ್ರತಿಭಟನೆಯನ್ನುದ್ದೇಶಿಸಿ ನಂತೂರು ವೃತ್ತದ ದುಸ್ಥಿತಿ ಕೇಳುವವರಿಲ್ಲ. ಇಲ್ಲಿಯ ಸಮಸ್ಯೆಯ ಬಗ್ಗೆ ಜನಪ್ರತಿನಿಧಿಗಳಿಗೆ, ರಾಷ್ಟ್ರೀಯ ಇಲಾಖೆಯ ಗಮನಕ್ಕೆ ತಂದರೂ ಈ ಬಗ್ಗೆ ಯಾರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ. ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ಕೆಸರು ನೀರುಗಳು ರಸ್ತೆಯ […]