ಬಿಜಪಿಯಿಂದ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ

Saturday, April 14th, 2018
Monappa Bhandary

ಮಂಗಳೂರು :  ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಪ್ರಕಾರ ಚುನಾವಣಾ ಪೂರ್ವದಲ್ಲಿ ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆ ನಡೆದಿದೆ. ಪ್ರತಿ ಬೂತ್‌ಗಳಲ್ಲಿ ಕನಿಷ್ಠ 12 ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಬಿಜಪಿಯ ಜಿಲ್ಲಾ ಚುನಾವಣಾ ವಕ್ತಾರ ಮೋನಪ್ಪ ಭಂಡಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ ನಡೆಯಲಿದೆ. ಮಹಿಳಾ ವಿಭಾಗದ 83 ಶಕ್ತಿ ಕೇಂದ್ರಗಳ ಮೂಲಕ ಆರಂಭಗೊಂಡ ಒಂದು ಹಂತದ ಪ್ರಚಾರ ಕಾರ್ಯ ನಾಳೆಗೆ ಕೊನೆಗೊಳ್ಳಲಿದೆ .ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಒಂದರಂತೆ […]