ದೆಹಲಿ ಕರ್ನಾಟಕ ಸಂಘದಲ್ಲಿ ಜನಕಪುರಿ ಮಹಿಳಾ ಮಂಡಳಿಯ ಸಂಭ್ರಮದ ಬೆಳ್ಳಿ ಹಬ್ಬದ ಆಚರಣೆ

Tuesday, October 10th, 2017
new delhi

ನವ ದೆಹಲಿ: ನಮ್ಮ ಮಹಿಳೆಯರ, ಮಹಿಳೆಯರಿಗೋಸ್ಕರ ಮಹಿಳೆಯರ ಕಾರ್ಯಕ್ರಮ, ಮೊದಲುಅವರಿಗೆ ಅಭಿನಂದನೆಗಳು. ಕರ್ನಾಟಕ ಸಂಘ ನನಗೆ ತವರು ಮನೆಯ ಹಾಗೆ ಏಕೆಂದರೆ ನಾನು ಮೊದಲು ಐ.ಎ.ಎಸ್.  ಮಾಡುತ್ತಿರುವಾಗ ನಾನು ಇಲ್ಲಿಯೇ ಉಳಿದುಕೊಂಡು ಐ.ಎ.ಎಸ್. ಉತ್ತೀರ್ಣಳಾಗಿದ್ದು. ಆದ್ದರಿಂದ ದೆಹಲಿ ಕರ್ನಾಟಕ ಸಂಘದಿಂದ ಯಾವಾಗ ಕರೆ ಬಂದರೂ ನಾನು ಎಷ್ಟೇ ಕಾರ್ಯನಿರತಳಾಗಿದ್ದರೂ ಕೂಡ ಬಂದೇ ಬರುತ್ತೇನೆ ಎಂದು ತಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತಾ ಕನ್ನಡದವರೇ ಆದ ಶ್ರೀಮತಿ ಧನಕ್ಷ್ಮೀ, ಐ.ಎ.ಎಸ್. ನಿವಾಸೀ ಆಯುಕ್ತರು, ಉತ್ತರ ಪ್ರದೇಶ ಭವನ, ನವದೆಹಲಿ, ಅವರು ದೆಹಲಿ […]

ಗಾಂಧಿ ಹತ್ಯೆ ಮರುತನಿಖೆ, ಅಮಿಕಸ್ ಕ್ಯೂರಿ ನೇಮಿಸಿದ ಸುಪ್ರೀಂಕೋರ್ಟ್‌

Friday, October 6th, 2017
ghandhi

ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಸಂಬಂಧ ನ್ಯಾಯಾಲಯಕ್ಕೆ ನೆರವಾಗಲು ಅಮಿಕಸ್‌ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ನೇಮಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ. ಬೋಬ್ಡೆ ಮತ್ತು ಎಲ್‌. ನಾಗೇಶ್ವರ ರಾವ್‌ ಅವರಿದ್ದ ನ್ಯಾಯಪೀಠವು ಹಿರಿಯ ವಕೀಲ ಅಮರೇಂದರ್‌ ಶರಣ್‌ ಅವರನ್ನು ಅಮಿಕಸ್‌ ಕ್ಯೂರಿಯಾಗಿ ನೇಮಕ ಮಾಡಿದೆ. ಮಹಾತ್ಮ ಗಾಂಧಿ ಹತ್ಯೆ ಕುರಿತು ಪೂರ್ಣ ಸತ್ಯ ಹೊರಬರಬೇಕಿದ್ದು, ಈ ಬಗ್ಗೆ ಮರುತನಿಖೆಗೆ ಆದೇಶಿಸಬೇಕು […]

ವಿ5 ಹೆಲಿಕಾಪ್ಟರ್ ಪತನ: 7 ಯೋಧರ ಸಾವು

Friday, October 6th, 2017
new delhi

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ವಿ5 ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತೆವಾಂಗ್‌ನಲ್ಲಿ ಪತನಗೊಂಡದ್ದು, ಹೆಲಿಕಾಪ್ಟರ್‌ನಲ್ಲಿದ್ದ 7 ಮಂದಿ ಯೋಧರು ಮೃತಪಟ್ಟಿದ್ದಾರೆ. ವಿಶ್ವದ ಅತ್ಯಾಧುನಿಕ ಸೇನಾ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿರುವ ವಿ5 ಹೆಲಿಕಾಪ್ಟರ್ (ಮಿ-17) ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್‌ ಸೇರಿದಂತೆ 7 ಮಂದಿ ಯೋಧರಿದ್ದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.  

ಮಮತಾಗೆ ಕೈಕೊಟ್ಟ ‘ಅಣ್ಣಾ’ ರಾಜಕೀಯ!

Thursday, March 13th, 2014
Mamata-Banerjee

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ರಾಜಕೀಯ ಮಾಡಲು ಹೊರಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಜನೆ ವಿಫಲವಾಗಿದೆ. ರಾಮಲೀಲಾ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಅಣ್ಣಾ ಕೈಕೊಟ್ಟಿದ್ದಾರೆ. ಬೆರಳೆಣಿಕೆ ಸಂಖ್ಯೆಯ ಜನರಿಗೆ ಮಮತಾ ಅವರೊಬ್ಬರೇ ಭಾಷಣ ಮಾಡಿ ಹೋಗಿದ್ದಾರೆ. ಅಣ್ಣಾ ಗೈರು ಹಾಜರಾಗಲು ಅನಾರೋಗ್ಯದ ಕಾರಣ ನೀಡಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಬೆಂಬಲಿಗ, ಭೂ ಸೇನೆ ನಿವೃತ್ತ ಮುಖ್ಯಸ್ಥ ಜ. ವಿ.ಕೆ. ಸಿಂಗ್ ಪ್ರಭಾವವೇ ರ್ಯಾಲಿಯಿಂದ ಅಣ್ಣಾ ದೂರ ಉಳಿಯಲು […]

ಪ್ರತಾಪ್, ಶೋಭಾ ಸೇರಿ 5 ಮಂದಿಗೆ ಟಿಕೆಟ್ ಫೈನಲ್

Thursday, March 13th, 2014
BJP

ಬೆಂಗಳೂರು: ಅಂಕಣಕಾರ ಪ್ರತಾಪ್ ಸಿಂಹ ಸೇರಿದಂತೆ ಐವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬುಧವಾರ ಅಂತಿಮಗೊಳಿಸಿದ್ದು, 3 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ದಿಲ್ಲಿ ನಾಯಕರ ಅಂಗಳ ತಲುಪಿದೆ. ಬೀದರ್, ತುಮಕೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಿಲ್ಲಿಯಲ್ಲೇ ಆಗಲಿದೆ. ಗುರುವಾರ ಮಧ್ಯಾಹ್ನ ನಡೆಯುವ ಸಮಿತಿ ಸಭೆಯಲ್ಲಿ ಎಲ್ಲ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಅಧಿಕೃತವಾಗಿ ಹೊರಬೀಳಲಿದೆ. ಇದೇ ಸಂದರ್ಭದಲ್ಲಿ ಬಿಎಸ್‌ಆರ್ ವಿಲೀನ ಪ್ರಕ್ರಿಯೆ ಕುರಿತಂತೆಯೂ ಅಂತಿಮ ನಿರ್ಣಯವಾಗಲಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಮೈಸೂರು, […]

ನಕ್ಸಲ್ ರಕ್ತದೋಕುಳಿ 20 ಯೋಧರ ಹತ್ಯೆ

Wednesday, March 12th, 2014
Naxal

ನವದೆಹಲಿ: ಛತ್ತೀಸ್‌ಗಡದಲ್ಲಿ ನಕ್ಸಲೀಯರು ಮತ್ತೆ ರಕ್ತದೋಕುಳಿ ಹರಿಸಿದ್ದಾರೆ. ಕೆಂಪು ಉಗ್ರರು ನಡೆಸಿದ ದಾಳಿಗೆ 20 ಮಂದಿ ಭದ್ರತಾ ಸಿಬ್ಬಂದಿ ಬಲಿಯಾಗಿದ್ದಾರೆ. ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ.  ಬೆಳಗ್ಗೆ 10.30ರ ವೇಳೆಗೆ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 15 ಮಂದಿ ಸಿಆರ್‌ಪಿಎಫ್ ಯೋಧರು ಹಾಗೂ 5 ಮಂದಿ ಪೊಲೀಸರು ಸಾವಿಗೀಡಾಗಿದ್ದಾರೆ. ಕೆಲವು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಕ್ಸಲರ ಪ್ರಾಣಹಾನಿ ಬಗ್ಗೆ ಯಾವುದೇ […]

ವೀರಪ್ಪ ಮೊೈಲಿಗೆ ಟಿಕೆಟ್ ನೀಡದಂತೆ ಸೋನಿಯಾಗೆ ಮನಮೋಹನ್ ಸಿಂಗ್ ಪತ್ರ

Tuesday, March 11th, 2014
Manmohan-Singh

ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು ಸವಾಲಾಗಿ ಪರಿಗಣಿಸಿ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ಎಂ. ವೀರಪ್ಪ ಮೊೈಲಿ ಚುನಾವಣೆಯಲ್ಲಿ ಸ್ಪರ್ಧಿಸುವುದೇ ಅನುಮಾನವಾಗಿದ್ದು, ಖುದ್ದು ಪ್ರಧಾನಿ ಡಾ.ಮನಮೋಹನ್ ಸಿಂಗ್ ಟಿಕೆಟ್ ನೀಡದಂತೆ ಸೋನಿಯಾಗಾಂಧಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ. ರಿಯಲಾನ್ಸ್ ಹಗರಣದಲ್ಲಿ ವೀರಪ್ಪ ಮೊೈಲಿ ವಿರುದ್ಧ ದೆಹಲಿ ಸರ್ಕಾರ ಎಫ್‍ಐಆರ್ ದಾಖಲಿಸಿರು ವುದು ಒಂದು ಕಾರಣವಾದರೆ. ಗುಪ್ತದಳದ ಪ್ರಕಾರ ಮೊೈಲಿ ಕ್ಷೇತ್ರದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬ ವರದಿ ಸಲ್ಲಿಕೆಯಾಗಿರುವುದು ಮತ್ತೊಂದು ಕಾರಣ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ […]

ಬೆಂಬಲಿಗರ ಬಂಡಾಯಕ್ಕೆ ಮಣಿದ ಬಿಎಸ್‌ವೈ, ರಾಜನಾಥ್ ಸಿಂಗ್‌ಗೆ ಪತ್ರ

Monday, March 10th, 2014
Yaddyurappa

ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.

ರಾಹುಲ್, ಕೇಜ್ರಿ ವಿರುದ್ಧ ದೂರು

Monday, March 10th, 2014
Rahul-Gandhi

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ವಿರುದ್ಧ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ಮಹಾತ್ಮಾ ಗಾಂಧಿ ಹತ್ಯೆಯಾಯಿತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪದಿಂದ ಕ್ರುದ್ಧಗೊಂಡಿರುವ ಬಿಜೆಪಿ ಅವರ ವಿರುದ್ಧ ಆಯೋಗಕ್ಕೆ ದೂರು ನೀಡಿದೆ. ಮಾತ್ರವಲ್ಲ ಕಾಂಗ್ರೆಸ್‌ನ ಮಾನ್ಯತೆ ರದ್ದುಮಾಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ […]

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಮೋದಿ ಪಾಲಿಗೆ ವಾರಣಸಿ ಪಕ್ಕಾ ಅಟಲ್‌ರ ಲಖನೌ ಲಕ್ ಯಾರಿಗೆ?

Monday, March 10th, 2014
Murli-Manohar-Joshi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಡಾ. ಮುರಳಿ ಮನೋಹರ ಜೋಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ನಾನು ಪಾಲಿಸುತ್ತೇನೆ’ ಎಂದು ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ. 13ರ ಸಭೆಯಲ್ಲಿ ನಿರ್ಧಾರ: ಮಾ.13ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.  […]