ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ

Friday, February 3rd, 2012
Odiyooru Swamiji

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್‌ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಕರ್ಮಬಂಧಗಳಿಲ್ಲದ ಭಾವನೆಗಳು ಕೆಟ್ಟ ದಾರಿಯಲ್ಲಿ ಸಾಗುತ್ತದೆ. ಇವೆರಡನ್ನೂ ಬೆಸೆಯುವ ಮತ್ತು ಸಮಾಜದ ಋಣವನ್ನು ತೀರಿಸುವ ಉದ್ದೇಶದಿಂದ ಶ್ರೀ ಗುರುದೇವ ಬಂಧುಗಳ ಸಮಾವೇಶ ಸಂಘಟಿಸಲಾಗಿದೆ ಎಂದು ಅವರು ಹೇಳಿದರು. ದಾನ ಧರ್ಮ ಸತ್ಕರ್ಮಗಳಿಂದ ಮಾನವ […]