ಒಡಿಯೂರು ಶ್ರೀಗಳ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ

Sunday, August 4th, 2013
odiyoor gramothsava

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜುಲೈ 3, ಶನಿವಾರ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಮೀಜಿಯವರ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ ನಡೆಯಿತು. ಜನ್ಮದಿನೋತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು  ಪ್ರಕೃತಿ ಸಂರಕ್ಷಣೆ, ಗೋ ಸಂರಕ್ಷಣೆಗಳಿಂದ. ಮಾನವ ಸಂಪತ್ತು ಸದ್ಬಳಕೆಯಿಂದ ಗ್ರಾಮಗಳ ವಿಕಾಸವಾಗುವುದು. ಸಂಸ್ಕಾರ, ಜ್ಞಾನ, ಭಕ್ತಿ, ಶ್ರದ್ಧೆಗಳಿಂದ ಭಗವಂತನ ಆರಾಧನೆ ಮಾಡಬೇಕು ಎಂದು ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಇದೇ ಸಂದರ್ಭ ಅವರು ಗ್ರಾಮೋತ್ಸವಕ್ಕೆ ಚಾಲನೆ ನೀಡಿದರು. ವಿಶ್ವಮಾನವ ಧರ್ಮದ […]