ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ : ಉಮ್ಮನ್ ಚಾಂಡಿ

Friday, May 3rd, 2013
Oommen Chandy

ಮಂಗಳೂರು : ಬಿಜೆಪಿ ಪಕ್ಷದ ಭ್ರಷ್ಟಾಚಾರ, ಒಳಜಗಳದಿಂದ ಬೇಸತ್ತ ಕರ್ನಾಟಕದ ಜನತೆ ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದು, ಇಂತಹ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಿದೆ ಆದ್ದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ನಿಶ್ಚಿತ ಗೆಲುವು ಸಾಧಿಸುವುದು ಎಂದು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು. ಅವರು ಗುರುವಾರ ದಕ್ಷಿಣ ವಿಧಾನಸಭಾ ಚುನಾವಣಾ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಘೋಷ್ಟಿಯಲ್ಲಿ ಮಾತನಾಡುತ್ತಾ ಜಾತ್ಯಾತೀತ ರಾಷ್ಟ್ರ ನಿರ್ಮಾಣ ಕಾಂಗ್ರೆಸ್ ನ ಧ್ಯೇಯವಾಗಿದ್ದು ಇದಕ್ಕೆ ವ್ಯತಿರಿಕ್ತವಾದ ಅನುಭವವನ್ನು ಕರ್ನಾಟಕದ ಜನತೆ ಪ್ರಸ್ತುತ […]