ಪ್ರೀತಿಸದಿದ್ದರೆ ತಂದೆಯ ಅಂಗಡಿ ಕಟ್ಟಡಕ್ಕೆ ಬೆಂಕಿ ಇಡುವುದಾಗಿ ಬೆದರಿಕೆ, ವಿದ್ಯಾರ್ಥಿನಿಯಿಂದ ಪ್ರಕರಣ ದಾಖಲು
Saturday, August 19th, 2017ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಯುವಕನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಪ್ರೀತಿಸುವಂತೆ ಪೀಡಿಸಿ, ವಿವಾಹಕ್ಕೆ ಒಪ್ಪಿಕೊಳ್ಳುವಂತೆ ಒತ್ತಡ ಹಾಕತೊಡಗಿದ್ದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಪಾಲ್ತಾಡು ಗ್ರಾಮದ ಮುಕರೆತ್ತಿ ನಿವಾಸಿ ಮಹಮ್ಮದ್ಹ ಕೀಂ ಯಾನೆ ಹಕೀಂ ಎಂಬಾತನ ವಿರುದ್ಧ ಇದೀಗ ಬೆಳ್ಳಾರೆ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಥಮ ಪಿಯು ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಈ ವಿಚಾರ ಮನೆಯವರಿಗೆ ತಿಳಿಸಿದರೆ ಮಾನಹರಣ ಮಾಡುವುದಾಗಿ ಮತ್ತು ಯುವತಿ ತಂದೆಯ ಅಂಗಡಿ ಕಟ್ಟಡಕ್ಕೆ […]