ಪರಭಾಷೆಯ ಚಿತ್ರಗಳ ಪೈಪೋಟಿಯಿಂದ ತುಳು ಸಿನೆಮಾಗಳು ನಡೆಯುತ್ತಿಲ್ಲ : ‘ನಮ್ಮ ಕುಡ್ಲ’ ಸಿನೆಮಾ ತಂಡ

Saturday, April 16th, 2016
Namma Kudla

ಮಂಗಳೂರು : ತುಳು ಸಿನೆಮಾಗಳು ಪರಭಾಷೆಯ ಚಿತ್ರಗಳ ಪೈಪೋಟಿಯಿಂದ ತುಳುನಾಡಲ್ಲೇ ಒಂದು ವಾರದ ಪ್ರದರ್ಶನ ಕಂಡು ಕಿತ್ತೊಗೆಯುವ ಕಾಲ ಬಂದಿದೆ. ‘ನಮ್ಮ ಕುಡ್ಲ’ ಸಿನೆಮಾ ಕಳೆದ ವಾರ ಬಿಡುಗಡೆಗೊಂಡು ಒಂದೇವಾರದಲ್ಲಿ ತಮಿಳುಭಾಷೆಯ ಚಿತ್ರಕ್ಕಾಗಿ ತೆರವುಮಾಡಬೇಕಾಯಿತು, ತುಳುನಾಡಿನ ಸಿನೆಮಾ ಮಂದಿರಗಳ ಮಾಲಿಕರು ಪರಭಾಷೆಯ ಚಿತ್ರಗಳ ಜೊತೆ ತುಳು ಭಾಷೆಯ ಚಿತ್ರಗಳಿಗೆ ಕನಿಷ್ಟ ಒಂದು ಪ್ರದರ್ಶನಕ್ಕಾದರೂ ಅವಕಾಶ ನೀಡಲಿ ಎಂದು ಚಲನಚಿತ್ರ ನಿರ್ದೇಶಕ ಮತ್ತು ನಮ್ಮ ಕುಡ್ಲ ತುಳು ಸಿನೆಮಾ ಸಂಕಲನಕಾರ ಹರೀಶ್ ನಾಯಕ್ ಹೇಳಿದರು. ನಗರದ ವುಡ್‌ಲ್ಯಾಂಡ್ಸ್ ಹೊಟೇಲಿನಲ್ಲಿ […]

ಅಂತರ್ಜಾಲದಲ್ಲಿ ಮೋಸ ಹೋಗದಿರಲು ಸೂಚನೆ

Friday, August 14th, 2015
cyber crime

ಮಂಗಳೂರು : ಸೈಬರ್ ಸೆಕ್ಯುರಿಟಿ ಮತ್ತು ಅಂತರ್ಜಾಲದಲ್ಲಿ ಮೋಸ ಹೋಗದಿರಲು ನಿರಂತರವಾಗಿ ಆರಕ್ಷಕ ಇಲಾಖೆಯಿಂದ ಹಾಗೂ ಬ್ಯಾಂಕ್‌ಗಳಿಂದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅಪರಿಚಿತರ ದೂರವಾಣಿ ಕರೆ/ಇ-ಮೇಲ್/ಮೊಬೈಲ್ ಎಸ್.ಎಂ.ಎಸ್ ಮುಖಾಂತರ ಬ್ಯಾಂಕ್ ಖಾತೆಯ ವೈಯಕ್ತಿಕ ವಿವರಗಳನ್ನು (ಖಾತೆ ವಿವರ, ಎ.ಟಿ.ಎಂ/ಡೆಬಿಟ್ ಕಾರ್ಡ್ ಸಂಖ್ಯೆ, ಗುಪ್ತ ಸಂಕೇತ(Password/pin), ಸಿ.ವಿ.ಸಿ ಸಂಖ್ಯೆಗಳನ್ನು ಕೇಳಿದಾಗ ಸಾರ್ವಜನಿಕರು ಅವರಿಗೆ ನೀಡಿ ಅಂತಹ ಮಾಹಿತಿಗಳನ್ನು ಅಂತರ್ಜಾಲದಲ್ಲಿ ಅಪರಾಧಿಗಳು ಉಪಯೋಗಿಸಿಕೊಂಡು ಬ್ಯಾಂಕ್ ಖಾತೆಯಿಂದ ಹಣ ಪಡೆಯುವುದು, ಆನ್-ಲೈನ್ ಶಾಪಿಂಗ್ ಮಾಡುವುದು ಇತ್ತೀಚಿನ […]