ಅಧಿಕಾರಿ ಎಸ್.ಎಂ ಜಾಮದಾರ್ ಹೇಳಿಕೆ ಸರಿಯಲ್ಲ : ಶ್ರೀ ವಿಶ್ವೇಶತೀರ್ಥರು
Saturday, October 21st, 2017ಉಡುಪಿ: “ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ ಜಾಮದಾರ್, ಲಿಂಗಾಯತರು ಇಷ್ಟರ ವರೆಗೂ ಹಿಂದೂಗಳಾಗಿರಲಿಲ್ಲ ಎಂದು ಹೇಳಿರುವ ಹೇಳಿಕೆ ಸರಿಯಲ್ಲ. ಹಿಂದೆ ನಡೆದಿದ್ದ ಬಹುತೇಕ ಹಿಂದೂ ಸಮಾವೇಶ, ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಲಿಂಗಾಯಿತ ಮಠಾಧೀಶರೂ ಪಾಲ್ಗೊಂಡಿದ್ದಾರೆ.” ಎಂದು ಉಡುಪಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥರು ಹೇಳಿದ್ದಾರೆ. ಇಂದು ಪತ್ರಕರ್ತರೊದನೆ ಮಾತನಾಡಿದ ಶ್ರೀಗಳು “1968ರಲ್ಲಿ ಉಡುಪಿಯಲ್ಲಿ ನಡೆದಿದ್ದ ವಿಶ್ವಹಿಂದೂ ಪರಿಷತ್ ಪ್ರಾಂತೀಯ ಸಮಾವೇಶದಲ್ಲಿ ಸಿದ್ದಗಂಗಾ ಶ್ರೀಗಳು, ಅಂದಿನ ಸುತ್ತೂರು ಸಂಸ್ಥಾನದ ಗುರುಗಳು ಭಾಗವಹಿಸಿದ್ದರು. ಹಿಂದೂ ಪರ ಹೋರಾಟಗಳಲ್ಲಿ ಎಲ್ಲರೂ ಒಂದಾಗೋನ […]