ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ 43.2 ಲಕ್ಷ ಮೊತ್ತದ ಚೆಕ್ ವಿತರಣೆ

Monday, July 22nd, 2013
Perne Accident

ಬಂಟ್ವಾಳ: ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪೆನಿಯಿಂದ  ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ ಒಟ್ಟು 43.2 ಲಕ್ಷ ಮೊತ್ತದ ಚೆಕ್ಕನ್ನು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾನುವಾರ ಬಿ.ಸಿ.ರೋಡ್ ನ ಸಚಿವರ ಕಚೇರಿಯಲ್ಲಿ ವಿತರಿಸಿದರು. ಒಟ್ಟು 14 ಮಂದಿಗೆ ಪರಿಹಾರ ಧನವಾಗಿ 43.2 ಲಕ್ಷ ಮೊತ್ತದ ಚೆಕ್ ನ್ನು ವಿತರಿಸಲಾಯಿತು. ದುರಂತದಲ್ಲಿ ಜೀವಹಾನಿ ಮತ್ತು  ಮನೆ ಅಪಾರ ಆಸ್ತಿ ನಷ್ಟ ಉಂಟಾಗಿತ್ತು.  ಸ್ಥಳೀಯ ನಿವಾಸಿಗಳಾದ ಸಂದರ ರೈ ಅವರಿಗೆ 7.43 ಲಕ್ಷ, […]