ನೆಹರೂ ಮೈದಾನದಲ್ಲಿ ಪಿಎಫ್ಐ ಕರ್ನಾಟಕದ 10ನೇ ವರ್ಷಾಚರಣೆ

Saturday, February 18th, 2017
pfi anniversary

ಮಂಗಳೂರು: ಉಳ್ಳಾಲದಲ್ಲಿ ಅನುಮತಿ ಇಲ್ಲದೆ ರದ್ದುಗೊಂಡ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕರ್ನಾಟಕ 10ನೇ ವರ್ಷಾಚರಣೆ  ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಪಿ.ಎಫ್ಐ. ದ.ಕ. ಜಿಲ್ಲಾ ಸಮಿತಿಯಿಂದ ನಡೆದ ಸಮಾವೇಶದಲ್ಲಿ ಮಾತನಾಡಿದ  ಪಿಎಫ್ಐ ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ. ಶರೀಫ್ ದೇಶದಲ್ಲಿ ಸಂಘ ಪರಿವಾರವು ಕೋಮುವಾದದ ವಿಷ ಬೀಜ ಬಿತ್ತುತ್ತಿದೆ. ದೇಶದ ಆಡಳಿತ ಸಂಘ ಪರಿವಾರದ ಕಪಿಮುಷ್ಠಿಯಲ್ಲಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಿದೆ ಎಂದು  ಆರೋಪಿಸಿದರು. ಕೆಂಪುಕೋಟೆ ಮತ್ತು ನ್ಯಾಯಾಲಯಗಳ ಬಣ್ಣ ಕೇಸರೀಕರಣಗೊಳ್ಳುತ್ತಿವೆ. ಅದು ಸಂಪೂರ್ಣಗೊಳ್ಳುವ ಮುನ್ನ ಈ ನಾಡಿನ ಪ್ರಜ್ಞಾವಂತರು […]