ಪುತ್ತೂರು: ಕಿಲ್ಲೆ ಮೈದಾನದಲ್ಲಿ ಪರಿವರ್ತನಾ ಯಾತ್ರೆ ಕಾರ್ಯಕ್ರಮ

Saturday, November 11th, 2017
parivarthana yathre

ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್‌‌‌ರನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟಬೇಕು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ, ಮರ್ಯಾದೆ ಇದ್ದರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದರು. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಂಜೆ ನಡೆದ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅತ್ಯಾಚಾರ ಪ್ರಕರಣದ ಆರೋಪಿ ವೇಣುಗೋಪಾಲ್ ಅವರನ್ನು ಲೋಕಸಭಾ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಮುಂದುವರಿಸುತ್ತೀರಾ ಎಂಬ ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ […]

ಪುತ್ತೂರು: ಕೊಂಕಣಿ ಮಾನ್ಯತಾ ರಜತ ಮಹೋತ್ಸವದ ಸರಣಿ ಕಾರ್ಯಕ್ರಮ

Tuesday, October 31st, 2017
konkani sambram

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಯ ಕೊಂಕಣಿ ಮಾನ್ಯತಾ ರಜತ ಮಹೋತ್ಸವದ ಸರಣಿ ಕಾರ್ಯಕ್ರಮದ 7 ನೇ ಕಾರ್ಯಕ್ರಮ ಕೊಂಕಣಿ ಸಂಭ್ರಮ್ ದಿನಾಂಕ 29-10-2017 ರಂದು ಪುತ್ತೂರಿನ ಶ್ರೀ ಭುವನೇಂದ್ರ ಕಲಾಭವನದಲ್ಲಿ ನಡೆಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಕುಂತಲಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಅಧ್ಯಕ್ಷರಾದ ಶ್ರೀ ಆರ್. ಪಿ ನಾಯಕ್ ಮಾತನಾಡಿ ಕೊಂಕಣಿ ಸಾಹಿತ್ಯ ಭಾಷೆ ಸಂಸ್ಕೃತಿಯ ಅಭಿವೃದ್ದಿಯಲ್ಲಿ ಕೊಂಕಣಿಗರು ಎಲ್ಲರೂ ಒಂದಾಗಬೇಕೆಂದು ಕರೆ ನೀಡಿದರು. ಅಕಾಡೆಮಿಯ ರಿಜಿಸ್ಟ್ರಾರ್ […]

ಪುತ್ತೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿನಿ ಮೃತ್ಯು

Wednesday, October 25th, 2017
road accident

ಮಂಗಳೂರು:ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ  ದ್ವಿ ಚಕ್ರ ವಾಹನವೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಪರಿಣಾಮ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಪುತ್ತೂರು ನಗರದ ದರ್ಬೆ ಎಂಬಲ್ಲಿ ನಡೆದಿದೆ. ಇಲ್ಲಿನ ಕೂರ್ನಡ್ಕ ನಿವಾಸಿ, ನಗರದ ಸಿಟಿ ಬಝಾರ್ ಅಂಗಡಿಯ ಮಾಲಕ ಹಸೈನಾರ್ ಹಾಜಿ ಎಂಬವರ ಪುತ್ರಿ ಮರಿಯಮ್ ಸಮ್ರೀನಾ (18) ಮೃತರು ಎಂದು ಗುರುತಿಸಲಾಗಿದೆ. ಮರಿಯಮ್ ಅವರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಕಾಲೇಜಿಗೆ ತೆರಳಲೆಂದು ಮನೆಯಿಂದ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. […]

ಪುತ್ತೂರು : ಗಾಂಜಾ ಸಾಗಾಟ ಇಬ್ಬರು ಆರೋಪಿಗಳ ಸೆರೆ

Tuesday, March 12th, 2013
ಪುತ್ತೂರು : ಗಾಂಜಾ ಸಾಗಾಟ ಇಬ್ಬರು ಆರೋಪಿಗಳ ಸೆರೆ

ಪುತ್ತೂರು : ಅಕ್ರಮ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ಪೊಲೀಸರು ಸೋಮವಾರ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ರಾಘವೇಂದ್ರ ಹಾಗೂ ಪುತ್ತೂರಿನ ರಿಜ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನ್ಯಾನೋ ಕಾರೊಂದರಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಪುತ್ತೂರು ನಗರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಫೀಕ್ ಅವರಿಗೆ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಹಿನ್ನೆಲೆ ಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ರೂಪಾಯಿ ೧೦ ಸಾವಿರ […]

ಪುತ್ತೂರು ಜೋಡಿ ಆತ್ಮಹತ್ಯೆ ಪ್ರೀತಿಗೆ ಯುವಕನ ತಾಯಿಯೇ ವಿಲನ್ ಆದಳು !

Saturday, December 29th, 2012
Chetan Navya

ಮಂಗಳೂರು : ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಜಾ ಘಟನೆ ಪುತ್ತೂರು ಪೇಟೆಯ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕರ್ಮಲ ಎಂಬಲ್ಲಿಂದ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದ ಅವರ ವಿವಾಹಕ್ಕೆ ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿ ಬರುತ್ತಿದೆ. ಚಿಕ್ಕಮುಡ್ನೂರು ಗ್ರಾಮದ ಕರ್ಮಲ ನಿವಾಸಿ ರುಕ್ಮಯ್ಯ ಗೌಡ ಅವರ ಪುತ್ರ ಚೇತನ್ (26) ಮತ್ತು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ವಿಶ್ವನಾಥ ಗೌಡ ಅವರ ಪುತ್ರಿ ನವ್ಯ […]