20ರೊಳಗೆ ಜಿಪಿಎಸ್ ಅಳವಡಿಕೆ ಕಷ್ಟ: ಸಚಿವ ರಾಮಲಿಂಗಾರೆಡ್ಡಿ

Thursday, February 13th, 2014
KSRTC

ಬೆಂಗಳೂರು: ಸಾರ್ವಜನಿಕ ಸಾರಿಗೆಯ ಎಲ್ಲ ವಾಹನಗಳಿಗೆ ಫೆ. 20ರ ಒಳಗೆ ಜಿಪಿಎಸ್ ಅಳವಡಿಕೆ ಕಷ್ಟ. ಆ ಬಗ್ಗೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಸಾರ್ವಜನಿಕ ಸಂಚಾರದ ಅಂತಾರಾಷ್ಟ್ರೀಯ ಸಂಸ್ಥೆ(ಯುಐಟಿಪಿ) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಥಮ ಯುಐಟಿಪಿ ಬಸ್ ವಿಚಾರಸಂಕಿರಣ’ ಉಯುಐಟಿಪಿದ್ಘಾಟಿಸಿ ಅವರು ಮಾತನಾಡಿದರು. ಹತ್ತು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿನ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಫೆ. 20ರ ಒಳಗೆ ಜಿಪಿಎಸ್ ಅಳವಡಿಕೆ […]