ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ

Tuesday, October 10th, 2017
rajendra kumar

ಮಂಗಳೂರು: ಜಾತಿ, ಧರ್ಮ, ಭಾಷೆಯನ್ನು ಮೀರಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ಇದ್ದರೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಮಾರಾಟ ಮಹಾಮಂಡಳದ ಅವರೇ ಆ ಸ್ಥಾನಕ್ಕೆ ಸಮರ್ಥರು ಎಂಬುದು ಸಾಬೀತಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ನೆರವೇರಿಸಿ ಅವರು ಮಾತನಾಡಿದರು. ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ […]

ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ವೃದ್ಧಿ: ರಮಾನಾಥ ರೈ

Thursday, October 5th, 2017
elders

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಮಾನಸಿಕವಾಗಿ ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ಹೆಚ್ಚಾಗುತ್ತದೆ ಎಂದು ಕಾರ್ಯಕ್ರಮದಲ್ಲಿ  ತಿಳಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಜರಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನು ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಅದರಲ್ಲೂ ಪ್ರಕೃತಿದತ್ತವಾಗಿ ಲಭಿಸುವ ಆಹಾರ ಪದ್ಧತಿಯನ್ನು ಬಳಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಶಿಸ್ತುಬದ್ಧ ಜೀವನಕ್ಕೆ ಮತ್ತು ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಮೂಲದ ಔಷಧಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಗಿಡ […]