ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

Monday, December 26th, 2011
ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು. 1991ರಿಂದ 92ರವರೆಗೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ “ನಾನು ಮತ್ತು ದೇವೇಗೌಡರು ರಾಜಕೀಯದಿಂದ ಯಾವತ್ತೂ ರಾಜಕೀಯದಿಂದ ನಿವೃತ್ತರಾಗುವುದಿಲ್ಲ” ಎಂದು ಬಂಗಾರಪ್ಪ ಸರಿಯಾಗಿ ಒಂದು ವರ್ಷದ […]