ಸೆಪ್ಟಂಬರ್ 2ರಂದು ಮೂಡಬಿದ್ರೆಯಲ್ಲಿ ‘ಸದಾಭಿನಂದನೆ’

Thursday, July 6th, 2017
A Sadananada

ಮಂಗಳೂರು :  ಎ. ಸದಾನಂದ ಶೆಟ್ಟಿಯವರ 75ನೆ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 2ರಂದು ‘ಸದಾಭಿನಂದನೆ’ ಕಾರ್ಯಕ್ರಮವನ್ನು ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಅಮರನಾಥ ಶೆಟ್ಟಿ  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ, ಶ್ರೀದೇವಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಕರಾವಳಿಯ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ, ಉದ್ಯಮ ಹಾಗೂ ಸೇವಾ ವಲಯದಲ್ಲಿ ಕೊಡುಗೈದಾನಿಯಾಗಿ ಅಪ್ರತಿಮ ಮಾತೃಸಂಘದ ಮಾಜಿ ಅಧ್ಯಕ್ಷ, ಸ್ಪೋರ್ಟ್ಸ್ ಪ್ರಮೋಟರ್ಸ್ ಕ್ಲಬ್, ದ.ಕ. ಬ್ಯಾಡ್‌ಮಿಂಟನ್ ಅಸೋಸಿಯೇಶನ್, ದ.ಕ. […]