ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರಿಂದ ಸಾಂಕೇತಿಕ ಜಲ ಸಮಾಧಿ

Tuesday, March 8th, 2016
ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರಿಂದ ಸಾಂಕೇತಿಕ ಜಲ ಸಮಾಧಿ

ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಇಂದು ಪಟ್ಟಾಭಿಷೇಕಗೊಂಡ ಬಳಿಕ ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರು ಸಾಂಕೇತಿಕ ಜಲ ಸಮಾಧಿಯಾಗುವ ಪ್ರಕ್ರಿಯೆ ಬೊಕ್ಕಪಟ್ಣ ಬೋಳೂರಿನ ತಣ್ಣೀರುಬಾವಿ ಸಮುದ್ರದಲ್ಲಿ ನಡೆಯಿತು. ಈ ವೇಳೆ ನಿರ್ಗಮನ ಪೀಠಾಧಿಪತಿಯವರು ತಾನು ತಂದ ಪಾತ್ರ ದೇವತೆಯನ್ನು ಸಮುದ್ರದಲ್ಲಿ ವಿಸರ್ಜಿಸಿ ಪೂಜೆ ಸಲ್ಲಿಸಿ, ಮೂರು ಬಾರಿ ಸಮುದ್ರದಲ್ಲಿ ಮುಳುಗೆದ್ದು ಜಲ ಸಮಾಧಿ ಎಂಬ ಸಂಕೇತವನ್ನು ಆಚರಿಸಿದರು. ಸಂಧ್ಯಾನಾಥ್‌ಜೀಯವರೊಂದಿಗೆ ಅವರ ಅನುಯಾಯಿಗಳಿದ್ದರು. ನಂತರ ಕದಳೀ […]

ಸಿಎ. ಪರೀಕ್ಷೆಯಲ್ಲಿ ಯಶಸ್ಸು ದಾಖಲಿಸಿದ ಮಂಗಳೂರಿನ ಶ್ವೇತಾ ಶೆಣೈ

Friday, July 17th, 2015
Swetha shenoy

ಮಂಗಳೂರು: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನವದೆಹಲಿ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಲೆಕ್ಕ ಪರಿಶೋಧಕರ ಪರೀಕ್ಷೆಯಲ್ಲಿ ಮಂಗಳೂರಿನ ಹೆಚ್. ಶ್ವೇತಾ ಶೆಣೈ ಉತೀರ್ಣರಾಗುವ ಮೂಲಕ ಯಶಸ್ಸಿನ ಸಾಧನೆ ದಾಖಲಿಸಿದ್ದಾರೆ. ಅವರು ಮಂಗಳೂರಿನ ಕೆನರಾ ಹೈಸ್ಕೂಲ್ ಉರ್ವಾ ಹಾಗೂ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಇಲ್ಲಿನ ಖ್ಯಾತ ಲೆಕ್ಕಪರಿಶೋಧಕ ಮುಂಡ್ಕೂರು ಜಗನ್ನಾಥ ಕಾಮತ್ ಅವರಲ್ಲಿ ತರಬೇತಿ ಪಡೆದಿರುವ ಶ್ವೇತಾ ಕೊಂಚಾಡಿ ನಿವಾಸಿ, ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉದ್ಯೋಗಿಯಾಗಿರುವ ಹೆಚ್. ಶಿವರಾಯ ಶೆಣೈ […]