ಶ್ರೀ ಸಂಜೀವ ಶ್ರೀನಿವಾಸ ರಾವ್ ಕಟೀಲು ನಿಧನ

Thursday, April 2nd, 2015
Sanjeeva Srinivasa

ಮುಂಬಯಿ : ಅಂಧೇರಿ ಪೂರ್ವದ ಸಂಜೀವನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಅಸೋಸಿಯೇಶನ್ ಆಫ್ ಮೆಡಿಕಲ್ ಕನ್ಸಲ್ಟಂಟ್ಸ್ ಮುಂಬಯಿ ಪ್ರಾಂತ್ಯದ ಮಾಜಿ ಕಾರ್ಯಾಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ವೈದ್ಯಕೀಯ ಸಲಹಾಗಾರ ಬೃಹನ್ಮುಂಬಯಿ ಅಲ್ಲಿನ ಹೆಸರಾಂತ ತುಳು-ಕನ್ನಡಿಗ ವೈದ್ಯಾಧಿಕಾರಿ ಡಾ| ಸುರೇಶ್ ಎಸ್.ರಾವ್ ಕಟೀಲು ಅವರ ಜನಕ, ಸಂಜೀವನಿ ಟ್ರಸ್ಟ್ ಮುಂಬಯಿ ಇದರ ವಿಶ್ವಸ್ಥ ಕಾರ್ಯಾಧ್ಯಕ್ಷ ಕಟೀಲು ಸಂಜೀವ ರಾವ್ (90.) ಅವರು ಕಳೆದ ಬುಧವಾರ ಸಂಜೆ ತಮ್ಮ ಕಟೀಲು ಅಲ್ಲಿನ ಸ್ವನಿವಾಸದಲ್ಲಿ ನಿಧನರಾದರು. ಕಟೀಲು […]