ಮಂಗಳೂರು ಮೂಲದ ವೀಸಾ ಏಜೆನ್ಸಿಯ ಮೋಸದಿಂದ ಸೌದಿಯಲ್ಲಿ ಸಂಕಷ್ಟಕ್ಕೀಡಾದ ಯುವಕರು

Friday, December 8th, 2017
saudi

ಮಂಗಳೂರು: ಮಂಗಳೂರಿನ ಏಜೆನ್ಸಿಯೊಂದರ ಮೂಲಕ ಸೌದಿ ಅರೇಬಿಯದ ದಮಾಮ್‌ ನಗರಕ್ಕೆ ಉದ್ಯೋಗಕ್ಕೆ ತೆರಳಿದ ಅವಿಭಜಿತ ದ.ಕ.ಜಿಲ್ಲೆಯ ಮೂವರು ಯುವಕರು ಸಂಕಷ್ಟಕ್ಕೀಡಾದ ಘಟನೆ ವರದಿಯಾಗಿದೆ. ಉಡುಪಿಯ ಸಚಿನ್‌ ಕುಮಾರ್‌, ಉಪ್ಪಿನಂಗಡಿಯ ಅಬ್ದುಲ್‌ ರಶೀದ್‌ ಹಾಗೂ ಬೆಳ್ತಂಗಡಿಯ ಸಂತೋಷ್‌ ಶೆಟ್ಟಿ ಉದ್ಯೋಗ ವಂಚನೆಗೊಳಗಾದ ಯುವಕರು. 2017ರ ಮಾರ್ಚ್‌ 24ರಂದು ಮಂಗಳೂರು ಮೂಲದ ವೀಸಾ ಏಜೆನ್ಸಿಯ ಮೂಲಕ ಎಲೆಕ್ಟ್ರೀಶಿಯನ್‌ ವೀಸಾದಲ್ಲಿ ಸೌದಿಯ ದಮಾಮ್‌ಗೆ ತೆರಳಿದ್ದು, ಉತ್ತಮ ವೇತನದ ಭರವಸೆಯನ್ನೂ ನೀಡಲಾಗಿತ್ತು. ಆದರೆ ಕಂಪೆನಿ ಭರವಸೆ ನೀಡಿದ್ದ ಉದ್ಯೋಗವನ್ನಾಗಲೀ, ವಾಸ್ತವ್ಯ, ಆಹಾರ ಯಾವುದೇ […]