ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

Saturday, February 22nd, 2014
Siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು […]