ಸದನದಲ್ಲಿ ಸಿದ್ದುವಿಗೆ ಕುಮಾರಸ್ವಾಮಿ ವ್ಯಂಗ್ಯ : ಸಿದ್ದು ಉತ್ತರ

Tuesday, July 30th, 2013
Assembly Siddu Kumara

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಧ್ಯೆ ಮಂಗಳವಾರ ಸದನದಲ್ಲಿ ಭಾರಿ ಜಟಾಪಟಿ ನಡೆಯಿತು. ಇದರಿಂದ  ಸದನದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಸದನದಲ್ಲಿ  ಕುಮಾರಸ್ವಾಮಿ, ಹಿಂದುಳಿದ ವರ್ಗದವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಚೇಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು, ನೀವೇ ಎಂದರು. ಇದರಿಂದ ಆಕ್ರೋಶಗೊಂಡ ಎಚ್‌ಡಿಕೆ, ಹೌದು ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು […]