ಹೆಣ್ಣು ಸಂಕಷ್ಟದಲ್ಲಿರುವಾಗ ಆಕೆಗೆ ನೆರವಾಗುವ ತಂತ್ರಜ್ಞಾನವೊಂದು ಸೃಷ್ಟಿಯಾಗಬಾರದೆ :ವೈದೇಹಿ

Monday, December 24th, 2012
Karavali Lekhakiyara Vachakiyara Sangha

ಮಂಗಳೂರು :ಭಾನುವಾರ ನಗರದ ಸಾಹಿತ್ಯ ಸದನದಲ್ಲಿ ನಡೆದ ಕರಾವಳಿ ಲೇಖಕಿಯರ-ವಾಚಕಿಯರ ಬೆಳ್ಳಿ ಹಬ್ಬದ ಸಮಾರೋಪಾ ಸಮಾರಂಭವನ್ನು ಖ್ಯಾತ ಲೇಖಕಿ ವೈದೇಹಿಯವರು ಉದ್ಘಾಟಿಸಿ ಮಾತನಾಡಿದರು, ಪ್ರಸ್ತುತ ನಮ್ಮ ಸುತ್ತಮುತ್ತಲ ಘಟನೆಗಳನ್ನು ಗಮನಿಸಿದಾಗ ಹೆಣ್ಣಿಗೆ ಹೆಣ್ಣಿನ ದೇಹವೇ ಶತ್ರು ಎಂಬಂಥಹ ಮಾತುಗಳು ಕೇಳಿಬರುತ್ತಿವೆ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಗಮನಿಸಿದಾಗ ಆಕೆ ಅಪಾಯದಲ್ಲಿರುವಾಗ ಆಕೆಗೆ ನೆರವಾಗುವ ತಂತ್ರಜ್ಞಾನವೊಂದು ಸೃಷ್ಟಿಯಾಗಬಾರದೆ ಎಂದು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದರು. ಆಧುನಿಕ ಯುಗದಲ್ಲಿ ಮಹಿಳೆಯನ್ನು ತುಚ್ಛವಾಗಿ ಕಾಣುವ ಪರಿಪಾಠ ಹೆಚ್ಚುತ್ತಿದ್ದು […]