ಗೌರಿ ಹತ್ಯೆ, ಮೂವರು ಶಂಕಿತ ಆರೋಪಿಗಳ ಮೇಲೆ ಅನುಮಾನ

Friday, October 6th, 2017
Gowri Killers

ಬೆಂಗಳೂರು: ಮೂವರು ಶಂಕಿತ ಆರೋಪಿಗಳ ಮೇಲೆ ಗೌರಿ ಹತ್ಯೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಎಸ್ಐಟಿ ಅಧಿಕಾರಿಗಳು, ಮೂವರು ಮಾಸ್ಟರ್ ಪ್ಲಾನ್ ನಡೆಸಿ ಹತ್ಯೆ ನಡೆಸಿರಬಹುದು ಎಂದು  ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಮೂವರು ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು, ಈ ಹತ್ಯೆ ನಡೆಸಿರಬಹುದು ಎಂಬುದು ಎಸ್‌ಐಟಿ ಶಂಕೆ ವ್ಯಕ್ತಪಡಿಸಿದೆ. ಮಾಲೆಗಾವ್ ಸ್ಫೋಟ ಪ್ರಕರಣದ ಆರೋಪಿ ಜಯಪ್ರಕಾಶ್, ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳಾದ ಪ್ರವೀಣ್ ಲಿಮ್ಕರ್, ಸಾರಂಗ್ ಆಕೋಲ್ಕರ್ ಮೇಲೆ ಎಸ್ಐಟಿ ಅಧಿಕಾರಿಗಳು […]