ಮಂಗಳೂರು ಸ್ಮಾರ್ಟ್ ಸಿಟಿ-ಸಾರ್ವಜನಿಕರ ಅಭಿಪ್ರಾಯ ಮುಖ್ಯ- ಗೋಪಾಲಕೃಷ್ಣ

Friday, October 30th, 2015
N Gopalakrishna

ಮ೦ಗಳೂರು : ಮಂಗಳೂರು ನಗರವನ್ನು ಸ್ಮಾರ್ಟ್ ಸಿಟಿ ಯಾಗಿ ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಈ ನಿಟ್ಟಿನಲ್ಲಿ ಮಂಗಳೂರಿನ ನಾಗರೀಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಜರೂರಾಗಿ ಕಳುಹಿಸಬೇಕಾದ ಅಗತ್ಯತೆ ಇದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಹೆಚ್.ಎನ್ ಗೋಪಾಲಕೃಷ್ಣ ಅವರು ಗುರುವಾರ ಈ ಸಂಬಂಧ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಮಂಗಳೂರು ನಗರದ ಎಲ್ಲಾ ಪದವಿಪೂರ್ವ/ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದರು. ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆಗೆ ನಗರದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ […]