ಪೊಳಲಿಯಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಲಾಂಛನ ಆಹ್ವಾನ

Monday, July 7th, 2014
Pradeep Kalkura

ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ2014, ಆಗಸ್ಟ್ 2 ಮತ್ತು 3ರಂದು ನಡೆಯಲಿರುವ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರಿಂದ ಸೂಕ್ತ ಲಾಂಛನವನ್ನು ಆಹ್ವಾನಿಸಲಾಗಿದೆ. ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಉತ್ಸವಕ್ಕೆ ಸರಿಹೊಂದುವ ‘ಲಾಂಛನ’ವನ್ನು ರಚಿಸಿ ಸ್ವವಿಳಾಸ, ದೂರವಾಣಿ ಸಂಖ್ಯೆ ಸಹಿತ ಜುಲೈ 13ರೊಳಗಾಗಿ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮಾಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಆಯ್ಕೆಗೊಂಡ ಲಾಂಛನ […]