ತಡ್ಯಾಲುಗುತ್ತು ಚಾವಡಿ ಮನೆಯ ಧರ್ಮದೈವಗಳಿಗೆ ಫೆ.26, 27 ರಂದು ಧರ್ಮನೇಮ

Wednesday, February 25th, 2015
Tadyala

ಬಂಟ್ವಾಳ: ಸಾವಿರ ವರ್ಷಗಳ ಇತಿಹಾಸವಿರುವ ಅಮ್ಟಾಡಿ ಗ್ರಾಮದ ತಡ್ಯಾಲುಗುತ್ತು ಚಾವಡಿ ಮನೆಯ ಧರ್ಮದೈವಗಳಿಗೆ ಧರ್ಮನೇಮವು ಫೆ.26 ಹಾಗೂ 27 ರಂದು ನಡೆಯಲಿದೆ ಎಂದು ತಡ್ಯಾಲು ಗುತ್ತು ರಾಕೇಶ್ ಮಲ್ಲಿ ತಿಳಿಸಿದರು. ಶನಿವಾರ ತಡ್ಯಾಲುಗುತ್ತು ಮನೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ. ಬ್ರಹ್ಮಶ್ರೀ ನರಸಿಂಹಮಯ್ಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು,ಸಾಂಸ್ಕೃತಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದರು. ಫೆ.26 ರಂದು ಬೆಳಿಗ್ಗೆ ಗಣಹೋಮ, ನಾಗತಂಬಿಲ ನಡೆದು, ಬಳಿಕ […]