ತಲಪಾಡಿಯ ತಚ್ಚಣಿಯಲ್ಲಿ ಮಹಿಳೆಗೆ ಪಿಸ್ತೂಲು ತೋರಿಸಿ ಹಲ್ಲೆ

Wednesday, July 10th, 2013
Talapady shotout

ಮಂಗಳೂರು: ಕೇರಳ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಕೇಶವ್.ಬಿ ಅವರ ಮನೆಯೊಳಗೆ ಮಂಗಳವಾರ ಬೆಳಿಗ್ಗೆ 8.00 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಪಿಸ್ತೂಲು ತೋರಿಸಿ ಬೆದರಿಸಿ ಅವರಿಗೆ ಹಲ್ಲೆ ನಡೆಸಿದ ಘಟನೆ ತಲಪಾಡಿಯ ತಚ್ಚಣಿ ಸಮೀಪದ ಮಂಡಿ ಕಟ್ಟೆಯಲ್ಲಿ ನಡೆದಿದೆ. ದುಷ್ಕರ್ಮಿಗಳಿಬ್ಬರ ಪೈಕಿ ಓರ್ವ ಏಕಾಏಕಿ ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿದ್ದ  ಸಾಧನಾ ಕೇಶವ್ ಅವರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದನು. ಮನೆಯೊಳಗೆ `ಯಾರಿದ್ದಾರೆಂದು’ ಪ್ರಶ್ನಿಸಿದ ಬಳಿಕ ಅವರ ಮೊಬೈಲಿನಿಂದ ತಾನು […]