ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು

Wednesday, March 12th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ಇನ್ನೂ ಕಾವೇರದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ಮೂಡಿನಲ್ಲಿರುವಾಗ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಹಾಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸ್ಥಾನಗಳನ್ನು ಪಕ್ಷಕ್ಕಾಗಿ ಗೆಲ್ಲಿಸಿಕೊಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದುಗೆ ಸ್ಪಷ್ಟ ಟಾರ್ಗೆಟ್ ನೀಡಿದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಾ […]