ಕಾಣಿಕೆ ಡಬ್ಬಿ ಪ್ರಕರಣ : ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ಪ್ರಾರ್ಥನೆ
Monday, May 16th, 2016ಪೆರ್ಲ: ಪೆರ್ಲದಿಂದ ಬಜಕ್ಕೂಡ್ಲು ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ತೆರಳುವ ದಾರಿಯಲ್ಲಿರುವ ಕಾಣಿಕೆ ಡಬ್ಬಿ ಸಹಿತವಿರುವ ಶಿವಲಿಂಗಕ್ಕೆ ಕಿಡಿಗೇಡಿಗಳು ಹಸಿರು ಬಣ್ಣ ಬಳಿದಿರುವುದಲ್ಲದೆ ಅದು ಬಿಜೆಪಿ ಕಾರ್ಯಕರ್ತರು ಮಾಡಿದ ಕೃತ್ಯವೆಂದೂ, ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿರುವುದಾಗಿಯೂ ಅಂತರ್ಜಾಲದಲ್ಲಿ ಸುಳ್ಳು ಪ್ರಚಾರ ಹಬ್ಬಿಸಿದವರ ವಿರುಧ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನೈಜ ಆರೋಪಿಗಳ ಪತ್ತೆಗಾಗಿ ಆದಿತ್ಯವಾರ ವಿಶೇಷ ಪ್ರಾರ್ಥನೆ ನಡೆಯಿತು. ಈ ಆರೋಪ ಮತ್ತು ಕಿಡಿಗೇಡಿಗಳ ಕೃತ್ಯವನ್ನು ಜಾಗೃತ ಹಿಂದೂ ಬಾಂಧವರು ಪೆರ್ಲ ಘಟಕ ಖಂಡಿಸಿದೆ. ಪೆರ್ಲ ಪೇಟೆಯಲ್ಲಿ ಬಜಕೂಡ್ಲು ಶ್ರೀ ಮಹಾಲಿಂಶ್ವರ […]