ನಿಡ್ಡೋಡಿಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರ ನಿರ್ಮಾಣ ಇಲ್ಲ : ಸಚಿವ ಬಿ. ರಮಾನಾಥ ರೈ

Saturday, November 2nd, 2013
ramanath

ಮಂಗಳೂರು : ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಇಲಾಖೆಯ ಸಚಿವ ಬಿ. ರಮಾನಾಥ ರೈ ನಿಡ್ಡೋಡಿಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರ ನಿರ್ಮಾಣ ಇಲ್ಲ ಎಂದು ಶುಕ್ರವಾರ ಘೋಷಿಸಿದರು. ಸಚಿವ ಬಿ. ರಮಾನಾಥ ರೈ ಅವರು ಕನ್ನಡಪರ ಚಿಂತಕರ ಚಾವಡಿ ‘ಕನ್ನಡ ಕಟ್ಟೆ’ಯನ್ನು ಉದ್ಘಾಟಿಸಿ, ಜಿಲ್ಲೆಯ ಪರಿಸರಕ್ಕೆ ಹಾನಿಯಾಗುವ ಅಥವಾ ಜನತೆಗೆ ಬೇಡವಾದ ಯಾವ ಯೋಜನೆಗಳೂ ಇಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನೇತ್ರಾವತಿ ನದಿ ತಿರುವು ಪ್ರಸ್ತಾವನೆಯ ಬಗ್ಗೆಯೂ ಮರುಪರಿಶೀಲನೆಗೆ ಕೋರಲಾಗಿದೆ ಎಂದರು. ಕನ್ನಡಪರ ಕಾರ್ಯವನ್ನು ಕ್ರಿಯಾಶೀಲವಾಗಿ ನಡೆಸುವಂತೆ […]