ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ ಟಿ. ಶ್ಯಾಮ್ ಭಟ್

Wednesday, June 21st, 2017
yoga

ಉಜಿರೆ: ಮಾನಸಿಕ, ದೈಹಿಕ ಹಾಗೂ ಸಾಮಾಜಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ. ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಶ್ರದ್ಧೆಯಿಂದ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಆಯೋಜಿಸಲಾದ ಮೂರನೇ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು. ಉತ್ತಮ ಜ್ಞಾನ, ಪ್ರೀತಿ-ವಿಶ್ವಾಸ ಮತ್ತು ನಿಸ್ಪೃಹ ಸೇವಾ ಮನೋಭಾವ ಹೊಂದಿದವರು ಪರಿಶುದ್ಧರಾಗುತ್ತಾರೆ. ಇಂದು ಆಧುನಿಕ ಜೀವನ ಶೈಲಿ, ಆಹಾರ […]