ಮಂಗಳೂರು-ಉಡುಪಿಗಳಲ್ಲಿ ಹೌಸ್‌ಫುಲ್ ಕಂಡ ‘ಅಂಬರ್ ಕ್ಯಾಟರರ್ಸ್’

Friday, November 24th, 2017
Amber Caterers

ಮಂಗಳೂರು : ಕರಾವಳಿ ಜನತೆಯ ನಿರೀಕ್ಷಿತ ಕಡಂದಲೆ ಸುರೇಶ್ ಎಸ್.ಭಂಡಾರಿ ನಿರ್ಮಾಪಕತ್ವದ ನಾಗೇಶ್ವರ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಿದ್ಧಗೊಂಡ ಹಾಸ್ಯ ರಸಪ್ರಧಾನ ‘ಅಂಬರ್ ಕ್ಯಾಟರರ್ಸ್’ ತುಳು ಸಿನೆಮಾ ಇಂದು ಪೂರ್ವಾಹ್ನ ಮಂಗಳೂರುನ ಜ್ಯೋತಿ ಟಾಕೀಸ್ ಮತ್ತು ಉಡುಪಿ ಅಲ್ಲಿನ ಕಲ್ಪನಾ ಥಿಯೇಟರ್ ಸೇರಿದಂತೆ ಕರಾವಳಿಯಾದ್ಯಂತ ಭರ್ಜರಿಯಾಗಿ ತೆರೆಕಂಡಿತು. ಸ್ಥಾನೀಯ ರಿಕ್ಷಾ ಚಾಲಕರು ದೀಪ ಪ್ರಜ್ವಲಿಸಿ ‘ಅಂಬರ್ ಕ್ಯಾಟರರ್ಸ್’ ತುಳು ಸಿನೆಮಾಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಅತಿಥಿಗಳಾಗಿ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ, ಚಲನಚಿತ್ರ ನಿರ್ಮಾಪಕ […]

ತುಳುಭಾಷೆ, ರಂಗಭೂಮಿಗೆ ಕಾಪಿಕಾಡ್‌ರ ಕೊಡುಗೆ ಅಪಾರ:ಗಣೇಶ್‌ರಾವ್

Saturday, August 12th, 2017
Are marler

ಮಂಗಳೂರು: ಬೊಳ್ಳಿ ಮೂವೀಸ್ ಲಾಂಛನದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿ.ಕಾಪಿಕಾಡ್, ಮುಖೇಶ್ ಹೆಗ್ಡೆ, ದಿನೇಶ್ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗಿರುವ ‘ಅರೆಮರ‍್ಲೆರ್’ ತುಳು ಹಾಸ್ಯ ಸಿನಿಮಾ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್‌ರಾವ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತುಳುಭಾಷೆ, ತುಳುರಂಗ ಭೂಮಿಗೆ ದೇವದಾಸ್ ಕಾಪಿಕಾಡ್‌ರ ಕೊಡುಗೆ ಅಪಾರವಾದುದು. ತುಳು ಸಿನಿಮಾರಂಗದಲ್ಲಿ ಸಾಮಾಜಿಕ ಸಾಮರಸ್ಯ ಮುಖ್ಯ. ದ್ವೇಷ -ಅಸೂಯೆಗಳನ್ನು ಮರೆತು ಸಿನಿಮಾರಂಗದ ಏಳಿಗೆಗಾಗಿ ಒಬ್ಬರನ್ನೊಬ್ಬರು ಗೌರವಿಸಿ, ಪ್ರೀತಿ […]

ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಗಳ ಚಲನಚಿತ್ರ ಮಂದಿರದಲ್ಲಿ ತುಳು ಚಲನಚಿತ್ರಗಳಿಗೆ ಪ್ರಥಮ ಆದ್ಯತೆ ನೀಡಲು ಒತ್ತಾಯ

Tuesday, March 14th, 2017
film protest

ಮಂಗಳವಾರ  : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಚಲನಚಿತ್ರ ಮಂದಿರ /ಮಲ್ಟಿಪ್ಲೆಕ್ಸ್ ಗಳಲ್ಲಿ ಮದಿಪು ತುಳು ಚಿತ್ರ ಸೇರಿದಂತೆ ತುಳು ಚಲನಚಿತ್ರಗಳಿಗೆ ಪ್ರಥಮ ಆದ್ಯತೆ ನೀಡುವಂತೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಾಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಎಚ್ಚರಿಕೆ ನೀಡಿದ್ದಾರೆ . ಅವರು ಮಂಗಳವಾರ ಮಧ್ಯಾಹ್ನ ಫಳ್ನೀರಿನ ಪ್ಲಾಟಿನಂ ಟಾಕೀಸ್ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಾ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಚಲನಚಿತ್ರ ಮಂದಿರಗಳಲ್ಲಿ ಮದಿಪು ಚಿತ್ರ ಸೇರಿದಂತೆ ತುಳು ಚಲನಚಿತ್ರಗಳಿಗೆ ಪ್ರಥಮ ಆದ್ಯತೆ ನೀಡುವಂತೆ […]

ಕೋಡ್ಲು ನಿರ್ದೇಶನದ ತುಳು ಚಲನಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿ

Sunday, August 2nd, 2015
Eregla Panodchi

ಮಂಗಳೂರು : ಕನ್ನಡದ ಹೆಸರಾಂತ ಚಿತ್ರ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ 25ನೇ ಚಿತ್ರ ’ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿದೆ. ವಠಾರವೊಂದರಲ್ಲಿ ನಡೆಯುವ ನಿತ್ಯ ಘಟನೆಯನ್ನಾಧರಿಸಿ ಚಿತ್ರಕಥೆ ರಚಿಸಲಾಗಿದ್ದು ಪ್ರತೀ ಸನ್ನಿವೇಶ ಕೂಡಾ ಇಂದಿನ ಕಾಲಕ್ಕೆ ತಕ್ಕುದಾಗಿದೆ. ಮದ್ಯಮ ವರ್ಗದ ಹೆಂಗಸರ ಸುತ್ತ ನಡೆಯುವ ಕತೆ ಇದೆ. ವಠಾರದಲ್ಲಿ ಬಾಡಿಗೆಗೆ ಇರುವ ನಾಲ್ಕು ಸಂಸಾರ. ಹೆಂಗಸರಿಗೆಲ್ಲಾ ಸ್ವಂತ ಮನೆ ಬೇಕೆಂಬ ಆಸೆ. ಆದರೆ ಗಂಡಸರಿಗೆ ಮನೆಯ ಬಗ್ಗೆ ಯಾವುದೇ ರೀತಿಯ ಆಸಕ್ತಿ ಇರುವುದಿಲ್ಲ. ಇದೇ ಸಮಯ ವಠಾರಕ್ಕೆ […]

ಬಹು ನಿರೀಕ್ಷೆಯ ತುಳುಚಿತ್ರ “ತೆಲಿಕೆದ ಬೊಳ್ಳಿ” ತೆರೆಗೆ

Friday, December 7th, 2012
Thelikeda Bolli film released

ಮಂಗಳೂರು :ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಬಹು ನಿರೀಕ್ಷೆಯ ತುಳುಚಿತ್ರ “ತೆಲಿಕೆದ ಬೊಳ್ಳಿ” ಗುರುವಾರ ತೆರೆಕಂಡಿತು. ಸೆಂಟ್ರಲ್‌ ಸಿನಿಮಾಸ್‌ ಲಾಂಛನದಲ್ಲಿ ನಿರ್ಮಾಣಗೊಂಡ ಈ ಚಿತ್ರದ ಬಿಡುಗಡೆ ಸಮಾರಂಭವು ನಗರದ ಸೆಂಟ್ರಲ್ ಟಾಕೀಸ್ ನಲ್ಲಿ ಗುರುವಾರ ನಡೆಯಿತು. ಸಮಾರಂಭದಲ್ಲಿ ಚಿತ್ರದ ನಿರ್ದೇಶಕ ಪಿ.ಎಚ್‌. ವಿಶ್ವನಾಥ್‌, ಛಾಯಾಗ್ರಾಹಕ ಆರ್‌. ಮಂಜುನಾಥ್‌, ಚಿತ್ರದ ನಿರ್ಮಾಪಕರಾದ ಸುಧೀರ್‌ ಕಾಮತ್‌ ಮತ್ತು ಶರ್ಮಿಳಾ ಡಿ. ಕಾಪಿಕಾಡ್‌, ತೆಲಿಕೆದ ಬೊಳ್ಳಿ ಚಿತ್ರದ ಪ್ರಮುಖ ನಟ ಹಾಗೂ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದ ದೇವದಾಸ್‌ […]

‘ಒರಿಯರ್ದೊರಿ ಅಸಲ್‌’ ತುಳು ಚಲನಚಿತ್ರದ ಶತದಿನ ಸಂಭ್ರಮ

Thursday, September 22nd, 2011
Oriyardori Asal

ಮಂಗಳೂರು: ‘ಒರಿಯರ್ದೊರಿ ಅಸಲ್‌’ ಚಲನಚಿತ್ರದ ಶತದಿನ ಸಂಭ್ರಮ ನಗರದ ಪುರಭವನದಲ್ಲಿ ಬುಧವಾರ ವರ್ಣರಂಜಿತವಾಗಿ ಜರಗಿತು. ಶತದಿನ ಕಾರ್ಯಕ್ರಮವನ್ನು ಶಾಸಕ ಕೆ. ಅಭಯಚಂದ್ರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತುಳುಚಿತ್ರರಂಗದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಅಸಲ್‌ ಚಿತ್ರ ವರ್ಷಕಾಲ ಪ್ರದರ್ಶನವಾಗುತ್ತಿರಲೆಂದು ಹಾರೈಸಿದರು. ಸಂಸದ ನಳಿನ್‌ ಕುಮಾರ್‌ ಕಟೀಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ತುಳು ಚಿತ್ರರಂಗಕ್ಕೆ -ಅಸಲ್‌ ಚಿತ್ರ ಒಂದು ಅಪೂರ್ವ ಆಯಾಮ ನೀಡಿದೆ. ತುಳು ಚಿತ್ರಕ್ಕೆ ಭವಿಷ್ಯವಿದೆ ಎಂಬುದನ್ನು ಜಿಲ್ಲೆಯ ತುಳುವರು ಸಾಬೀತು ಗೊಳಿಸಿದ್ದಾರೆ ಎಂದರು. ಶತದಿನ […]