ತುಳುವರಿಗೆ ಕಂಬಳವೂ ಬೇಕು. ಕೋಳಿ ಅಂಕವೂ ಬೇಕು. ಇದು ಸಾಂಪ್ರದಾಯಿಕ ಕ್ರೀಡೆ : ಆಸ್ಕರ್‌

Sunday, February 19th, 2017
Tulu sahitya academy

ಮಂಗಳೂರು : ಮಂಗಳೂರು: ತುಳು ಭಾಷೆ, ಪರಂಪರೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಪ್ರಾಮಾಣಿಕ ಪ್ರಯತ್ನಗಳು ಅನಿವಾರ್ಯವಾಗಿವೆೆ. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಧರ್ಮಸ್ಥಳದ ಡಾ| ಹೆಗ್ಗಡೆ ಕೂಡ ಕೈಜೋಡಿಸಿದ್ದು, ಜತೆಗೆ ಪ್ರಶಸ್ತಿ ಪ್ರದಾನಗಳಂತಹ ಸಮಾರಂಭಗಳು ಪೂರಕವಾಗಲಿವೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಶನಿವಾರ ಅಕಾಡಮಿಯ ಸಿರಿ ಚಾವಡಿಯಲ್ಲಿ ನಡೆದ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳುವರಿಗೆ ಕಂಬಳವೂ […]

ಸಾಧಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2015ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ

Monday, September 26th, 2016
tulu academy award

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ 2015ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನವನ್ನು ಶನಿವಾರ  ತುಳು ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಡಾ.ಇಂದಿರಾ ಹೆಗ್ಡೆ (ತುಳು ಸಾಹಿತ್ಯ ಮತ್ತು ಸಂಶೋಧನೆ), ಕೋಟಿ ಪರವ (ತುಳು ಜಾನಪದ) ಹಾಗೂ ಬೇತ ಕುಂಞ ಕುಲಾಲ್ (ತುಳು ಯಕ್ಷಗಾನ) ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2015ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿದರು. 2015ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯಡಿ ತುಳು ಕಥಾ ವಿಭಾಗದಲ್ಲಿ `ಗುತ್ತುದಿಲ್ಲದ […]