ಮರಳು ಸಾಗಾಟ ಲಂಚಕ್ಕಾಗಿ ಕೈಯೊಡ್ಡಿದ ಪೊಲೀಸ್, ಸ್ಪಂದನ ಚಾನೆಲ್ ವರದಿಗಾರನ ಮೇಲೆ ಹಲ್ಲೆ

Thursday, October 30th, 2014
spandana

ಉಡುಪಿ : ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿ ಮರಳು ಸಾಗಾಟಕ್ಕಾಗಿ ಲಂಚಕ್ಕಾಗಿ ಕೈಯೊಡ್ಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಪಂದನ ಚಾನೆಲ್ ಇತ್ತೀಚೆಗೆ ರಹಸ್ಯ ಕಾರ್ಯಾಚರಣೆ ಯನ್ನು ಮಾಡಿತ್ತು. ಈ ಕಾರ್ಯಚರಣೆಯ ಮುಂದುವರಿದ ಭಾಗವಾಗಿ ಚಾನೆಲ್ ನ ವಿಶೇಷ ವರದಿಗಾರ ಬ್ರಹ್ಮಾವರ ಠಾಣೆಗೆ ಹೋಗಿದ್ದಾಗ ರಹಸ್ಯ ಕಾರ್ಯಚರಣೆ ಮಾಡುತ್ತಿರುವುದು ಪೊಲೀಸರ ಅರಿವಿಗೆ ಬಂದು ವರದಿಗಾರರ ಮೇಲೆ ಹಲ್ಲೆ ಮಾಡಲಾಗಿತ್ತು ಮತ್ತು ರಹಸ್ಯ ಕಾರ್ಯಚರಣೆಯ ಕ್ಯಾಮರವನ್ನು ಕಿತ್ತುಕೊಳ್ಳಲಾಗಿತ್ತು. ರಹಸ್ಯ ಕಾರ್ಯಚರಣೆಯಲ್ಲಿ ಬ್ರಹ್ಮಾವರ ಸರ್ಕಲ್ ಇನ್ಸ್ ಫೆಕ್ಟರ್ ಅರುಣ್ ನಾಯಕ್ ಮತ್ತು ಕಾನ್ಸ್ಟೇಬಲ್ […]