ಶರತ್ ಮಡಿವಾಳ ಕೊಲೆ ಹಿಂದೆ ಎಸ್.ಡಿ.ಪಿ.ಐ : ವಿಶ್ವ ಹಿಂದೂ ಪರಿಷತ್

Friday, July 14th, 2017
VHP

ಮಂಗಳೂರು :  ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಹಿಂದೆ ಎಸ್.ಡಿ.ಪಿ.ಐ ಕಾರ್ಯಕರ್ತರ ಕೈವಾಡವಿದೆ,  ಅದರ ಮುಖಂಡರನ್ನು ಬಂಧಿಸಿದಲ್ಲಿ ಪ್ರಕರಣದ ಹಿಂದೆ ಇರುವ ಆರೋಪಿಗಳು ಹೊರ ಬರಲಿದ್ದಾರೆ ಎಂದು  ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಹೇಳಿದ್ದಾರೆ. ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿದ ಪೊಲೀಸರಿಗೆ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಹತ್ಯೆ ನಡೆದ 7 ದಿನಗಳು ಕಳೆದರೂ ಕೊಲೆಗಡುಕರನ್ನು ಬಂಧಿಸುವಲ್ಲಿ ಪೊಲೀಸ್ […]

ಹಿಂದೂ ವಿರೋಧಿ ರಾಜ್ಯ ಸರಕಾರದಿಂದ ಮಠಮಂದಿರದ ವಶ : ವಿಶ್ವೇಶತೀರ್ಥ ಸ್ವಾಮೀಜಿ

Friday, January 2nd, 2015
VHP protest

ಮಂಗಳೂರು: ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಮಂಗಳೂರು ಆಶ್ರಯದಲ್ಲಿ ‘ಹಿಂದೂ ವಿರೋಧಿ ರಾಜ್ಯ ಸರಕಾರ’ ಎಂದು ಆರೋಪಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ದ. ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ್ ಬೃಹತ್‌ ಪ್ರತಿಭಟನೆ ನಡೆಯಿತು. ಇದಕ್ಕೂ ಮುನ್ನ ಶರವು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನ ಮೆರವಣಿಗೆ ನಡೆಯಿತು. ಧಾರ್ಮಿಕ ಸ್ವಾತಂತ್ರವನ್ನು ಅಪಹರಿಸುವ ಸ್ಥಿತಿ ನಿರ್ಮಾಣವಾಗಿದೆ. ಮಠಮಂದಿರದ ಕುರಿತು ಮಸೂದೆ ರೂಪಿಸಲು ಹೊರಟಿರುವ ಕಾಂಗ್ರೆಸ್‌ ಸರಕಾರ ತತ್‌ಕ್ಷಣವೇ ಅದನ್ನು ವಾಪಾಸು ಪಡೆಯಬೇಕು. ಅಲ್ಲಿ ವರೆಗೆ ನಮ್ಮ ಹೋರಾಟ […]

ಡ್ರಗ್ಸ್‌ ಮಾಫಿಯಾ ಹತ್ತಿಕ್ಕಲು ಪೊಲೀಸ್‌ ಆಯುಕ್ತರಿಗೆ ಹಿಂದೂ ಸಂಘಟನೆಗಳ ಮನವಿ.

Wednesday, August 10th, 2011
VHP-Bajrangadal/ವಿಶ್ವ ಹಿಂದು ಪರಿಷದ್‌ ಹಾಗೂ ಬಜರಂಗದಳ

ಮಂಗಳೂರು : ವಿಶ್ವಹಿಂದು ಪರಿಷದ್‌ ಹಾಗೂ ಬಜರಂಗದಳ ಮಂಗಳವಾರ ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್‌ ಮಾಫಿಯಾವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿ ಮಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ನೀಡಿತು. . ಇತ್ತೀಚೆಗೆ ಕಾಲೇಜು ವಿದ್ಯಾರ್ಥಿನಿಯೋರ್ವಳು ಇದಕ್ಕೆ ಬಲಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಡ್ರಗ್ಸ್‌ ಮಾಫಿಯಾದಲ್ಲಿ ಕಾಂಗ್ರೆಸ್‌ ಮುಖಂಡ ಅಶ್ರಫ್‌ ಅವರ ಪುತ್ರ ಆರಫನ ಕೈವಾಡವಿದ್ದು, ಆತನನ್ನು ಹಾಗೂ ಆತನ ಸ್ನೇಹಿತರನ್ನು ಬಂಧಿಸಿ ಡ್ರಗ್ಸ್‌ ಮಾಫಿಯಾವನ್ನು ಹತ್ತಿಕ್ಕಬೇಕು, ಡ್ರಗ್ಸ್‌ ಚಟಕ್ಕೆ ಹಲವಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು […]