ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2011

Sunday, October 2nd, 2011
wild life week at Pilikula

ಮಂಗಳೂರು : ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2011, ವನ್ಯಜೀವಿ ವಾಸಗೃಹಗಳ ಮತ್ತು ಕರ್ಣಾಟಕ ಬ್ಯಾಂಕ್‌ ವತಿಯಿಂದ ನಿರ್ಮಿಸಲಾದ ‘ವಿಶ್ರಾಂತಿ ಕುಟೀರ’ವನ್ನು ಶನಿವಾರ ಸಚಿವ ಜೆ. ಕೃಷ್ಣ ಪಾಲೆಮಾರ್‌ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪಿಲಿಕುಳ ನಿಸರ್ಗಧಾಮಕ್ಕೆ ಅಪರೂಪದ ಹೊಸ ಪ್ರಾಣಿಗಳನ್ನು ತರಲು ಆದೇಶ ಮಂಜೂರಾಗಿದೆ. ಡಾ| ಶಿವರಾಮ ಕಾರಂತ ಪಿಲಿಕುಳ ಜೈವಿಕ ಉದ್ಯಾನವನ ವಿಸ್ತರಣೆ ಹಾಗೂ ಅಭಿವೃದ್ಧಿಗೆ ಸರಕಾರ 43 ಲಕ್ಷ ರೂ. ಮಂಜೂರು ಮಾಡಿದೆ ಎಂದು ಅವರು ತಿಳಿಸಿದರು. […]