ಸೈಕಲ್ ಬಿಟ್ಟು ಕೈ ಹಿಡಿದ ಸಿ.ಪಿ ಯೋಗೀಶ್ವರ್

Wednesday, March 19th, 2014
Yogeshwar

ಬೆಂಗಳೂರು : ಸಿ..ಪಿ ಯೋಗೀಶ್ವರ್ ಅವರು ಮತ್ತೊಮ್ಮೆ ಪಕ್ಷಾಂತರ ಮಾಡಿದ್ದಾರೆ. ಸಮಾಜವಾದಿ ಪಕ್ಷದ ಏಕೈಕ ಶಾಸಕ ಮಂಗಳವಾರದಂದು ಕೆಪಿಸಿಸಿ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಸಿ.ಪಿ ಯೋಗೀಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಮುಂತಾದ ನಾಯಕರು ಉಪಸ್ಥಿತರಿದ್ದರು. ಕಳೆದ ಆಗಸ್ಟಿನಲ್ಲಿ ಚನ್ನಪಟ್ಟಣದಲ್ಲಿ ನಡೆದಿದ್ದ ಸಮಾಜವಾದಿ ಪಕ್ಷದ ಬೆಂಬಲಿಗರ ಸಭೆಯಲ್ಲಿ […]

ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆ

Wednesday, March 12th, 2014
CP-Yogeshwar

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಂಗಳವಾರ ಎಐಸಿಸಿ ಯೋಗೇಶ್ವರ್ಗೆ ಹಸಿರು ನಿಶಾನೆ ನೀಡಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಲೋಕಸಭಾ ಉಪ ಚುನಾವಣೆ ವೇಳೆ ಪರೋಕ್ಷವಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಲೆಕ್ಕಾಚಾರಗಳು ಬದಲಾಗಿವೆ. ಜೆಡಿಎಸ್ ವಶದಲ್ಲಿದ್ದ ಆ ಕ್ಷೇತ್ರವನ್ನು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಶಪಡಿಸಿಕೊಂಡಿತ್ತು. ಡಿ.ಕೆ.ಶಿವಕುಮಾರ್ ಅವರ ಸಹೋದರ […]